ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

ಕೊಯ್ಯೂರು : ಕೊಯ್ಯೂರು ಗ್ರಾಮದ ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿ ನೀಲೇಶ್ವರ ಅರವತ್ತ್ ಇವರ ನೇತೃತ್ವದಲ್ಲಿ ಧಾರ್ಮಿಕ ವೈದಿಕ ವಿಧಿವಿಧಾನಗಳ ಜೊತೆಗೆ ದೇವಳದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು.

ಶ್ರೀ ದೇವರಿಗೆ ವಿಶೇಷ ಪೂಜೆ, ದ್ವಾದಶಮೂರ್ತಿ ಆರಾಧನೆ, ಅನ್ನಸಂತರ್ಪಣೆ, ಮುಷ್ಟಿ ಕಾಣಿಕೆ ಸಮರ್ಪಣೆ ನಡೆಯಿತು. ಅನುವಂಶಿಕ ಆಡಳಿತ ಮೊಕ್ತೇಶರರು, ಅಧ್ಯಕ್ಷರು, ಕಾರ್ಯದರ್ಶಿ ಪದಾಧಿಕಾರಿಗಳು ಸರ್ವ -ಸದಸ್ಯರು ಜೀರ್ಣ್ಣೋದ್ದಾರ ಸಮಿತಿ, ದೇವಳದ ಪ್ರಧಾನ ಅರ್ಚಕರು, ಗಣ್ಯರು, ಊರ ಸಮಸ್ತ ಭಕ್ತರು ಉಪಸ್ಥಿತರಿದ್ದರು.

Related posts

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಭಾ.ಜ.ಪಾ. ಉಜಿರೆ ಮಹಾಶಕ್ತಿ ಕೇಂದ್ರ ವತಿಯಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya
error: Content is protected !!