March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

ಪಿಲಾತಬೆಟ್ಟು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ್ದು, ಪಿಲಾತಬೆಟ್ಟು ಶಾಲೆಯು ಕಿರಿಯ ಹಾಗೂ ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.


ಹಿರಿಯ ವಿಭಾಗ: ಕವನ ವಾಚನ ಚಿರಂತ್ ಪ್ರಥಮ, 7ನೇ, ಆಶುಭಾಷಣ ತನುಷ್ 6ನೇ, ಪ್ರಥಮ, ಮಿಮಿಕ್ರಿ ಪವನ್ 6ನೇ, ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಬಂಧ ರಚನೆಯಲ್ಲಿ ಸಿಂಚನ 7ನೇ, ದ್ವಿತೀಯ, ದೇಶಭಕ್ತಿಗೀತೆಯಲ್ಲಿ ಸಾಯಿ ಚಿತ್ಕಲ 5ನೇ ದ್ವಿತೀಯ ಬಹುಮಾನ ಪಡೆದಿದ್ದಾರೆ. ಧಾರ್ಮಿಕ ಪಠಣ ಸಂಸ್ಕೃತದಲ್ಲಿ ಸಿಂಚನ 7ನೇ ತೃತೀಯ, ಭಕ್ತಿಗೀತೆ ಚಿತ್ಕಲ 5ನೇ ತೃತೀಯ ಸ್ಥಾನ ಪಡೆದಿದ್ದಾರೆ


ಕಿರಿಯ ವಿಭಾಗ:
ಛದ್ಮವೇಷದಲ್ಲಿ ಲಿಯಾನ ಲೋಬೊ 4ನೇ ಪ್ರಥಮ, ಅಭಿನಯಗೀತೆ ಅನುಶ್ರೀ 3ನೇ ಪ್ರಥಮ, ಆಶುಭಾಷಣ ಹೃಷಿಕ್ ಜೆ.ಪಿ. 4ನೇ ದ್ವಿತೀಯ, ಕ್ಲೇಮಾಡೆಲಿಂಗ್ ತನುಶ್ರೀ 4ನೇ ದ್ವಿತೀಯ, ಚಿತ್ರಕಲೆ ಆರೋನ್ 4ನೇ ದ್ವಿತೀಯ, ಧಾರ್ಮಿಕ ಪಠಣ ಅರೇಬಿಕ್ ಅಬಿದ್ 3ನೇ ತೃತೀಯ ಸ್ಥಾನ ಪಡೆದು ಹಿರಿಯ ಕಿರಿಯ ವಿಭಾಗದಲ್ಲಿ ಸಮಗ್ರ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Related posts

ತೀರಾ ಹದಗೆಟ್ಟ ಪಡಂಗಡಿ ರಸ್ತೆ: ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya
error: Content is protected !!