September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

ಪಿಲಾತಬೆಟ್ಟು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ್ದು, ಪಿಲಾತಬೆಟ್ಟು ಶಾಲೆಯು ಕಿರಿಯ ಹಾಗೂ ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.


ಹಿರಿಯ ವಿಭಾಗ: ಕವನ ವಾಚನ ಚಿರಂತ್ ಪ್ರಥಮ, 7ನೇ, ಆಶುಭಾಷಣ ತನುಷ್ 6ನೇ, ಪ್ರಥಮ, ಮಿಮಿಕ್ರಿ ಪವನ್ 6ನೇ, ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಬಂಧ ರಚನೆಯಲ್ಲಿ ಸಿಂಚನ 7ನೇ, ದ್ವಿತೀಯ, ದೇಶಭಕ್ತಿಗೀತೆಯಲ್ಲಿ ಸಾಯಿ ಚಿತ್ಕಲ 5ನೇ ದ್ವಿತೀಯ ಬಹುಮಾನ ಪಡೆದಿದ್ದಾರೆ. ಧಾರ್ಮಿಕ ಪಠಣ ಸಂಸ್ಕೃತದಲ್ಲಿ ಸಿಂಚನ 7ನೇ ತೃತೀಯ, ಭಕ್ತಿಗೀತೆ ಚಿತ್ಕಲ 5ನೇ ತೃತೀಯ ಸ್ಥಾನ ಪಡೆದಿದ್ದಾರೆ


ಕಿರಿಯ ವಿಭಾಗ:
ಛದ್ಮವೇಷದಲ್ಲಿ ಲಿಯಾನ ಲೋಬೊ 4ನೇ ಪ್ರಥಮ, ಅಭಿನಯಗೀತೆ ಅನುಶ್ರೀ 3ನೇ ಪ್ರಥಮ, ಆಶುಭಾಷಣ ಹೃಷಿಕ್ ಜೆ.ಪಿ. 4ನೇ ದ್ವಿತೀಯ, ಕ್ಲೇಮಾಡೆಲಿಂಗ್ ತನುಶ್ರೀ 4ನೇ ದ್ವಿತೀಯ, ಚಿತ್ರಕಲೆ ಆರೋನ್ 4ನೇ ದ್ವಿತೀಯ, ಧಾರ್ಮಿಕ ಪಠಣ ಅರೇಬಿಕ್ ಅಬಿದ್ 3ನೇ ತೃತೀಯ ಸ್ಥಾನ ಪಡೆದು ಹಿರಿಯ ಕಿರಿಯ ವಿಭಾಗದಲ್ಲಿ ಸಮಗ್ರ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಕೊಯ್ಯೂರು: ಸ.ಪ್ರೌ. ಶಾಲೆಯಲ್ಲಿ ಶಾಲಾ ಪಾರ್ಲಿಮೆಂಟ್ ಉದ್ಘಾಟನೆ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮಂಜ ಸರಕಾರಿ ಹಿ.ಪ್ರಾ. ಶಾಲೆಯ ಆಟದ ಮೈದಾನ

Suddi Udaya

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ತಾತ್ಕಲಿಕ ರಸ್ತೆ ದುರಸ್ತಿ ಕಾಮಗಾರಿ

Suddi Udaya
error: Content is protected !!