30.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

ಬೆಳ್ತಂಗಡಿ: ಕೃಷ್ಣ ಜೆ. ಪಾಲೇಮಾರು ಅರ್ಪಿಸುವ 77 ಸ್ಟುಡಿಯೋಸ್ ರಾಘವೇಂದ್ರ ಕುಡ್ವ ರವರ ನಿರ್ಮಾಪಕದಲ್ಲಿ, ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ನ್ನು ಬಿಡುಗಡೆಗೊಳಿಸಿರುವ ತುಳುನಾಡಿನ ದಿಗ್ಗಜ ಕಲಾವಿದರಾದ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್,ಅರವಿಂದ ಬೋಳಾರ್ ಭೋಜರಾಜ್ ವಾಮಂಜೂರ್ ರವರು ಪ್ರಮೋಷನ್ ಪೋಸ್ಟರ್ ನೋಡಿ ಫಿದಾ ಆಗಿದ್ದಾರೆ. ಈ ಸಿನೆಮಾ ಹೊಸ ಮೈಲಿಗಲ್ಲನ್ನು ನಿರ್ಮಿಸಲಿದೆ ಎಂದು ಹಾಡಿ ಹೊಗಳಿದ್ದಾರೆ.


ಸಿನೆಮಾ ನೋಡಲು ಕಾತರರಾಗಿದ್ದೇವೆ ಎಂಬ ಪ್ರೇಕ್ಷಕರ ಮಾತು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು.
ಒಟ್ಟಿನಲ್ಲಿ ತುಳು ಸಿನೆಮಾ ದೇಶ – ವಿದೇಶಗಳಲ್ಲಿ ಮಿಂಚಲಿ ಎಂಬುದು ಕಲಾಭಿಮಾನಿಗಳ ಹಾರೈಕೆಯಾಗಿದೆ.

Related posts

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ: ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡರಿಗೆ ಸನ್ಮಾನ

Suddi Udaya

ಅಳದಂಗಡಿಯಲ್ಲಿ ಕಾಳುಮೆಣಸು ಮತ್ತು ಜಾಯಿಕಾಯಿ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ -ಪಿಯುಸಿ ನಂತರ ಭವಿಷ್ಯದ ಸರಿ ದಾರಿ – ಎ.26: ಅನುಗ್ರಹ ಟ್ರೈನಿಂಗ್ ಕಾಲೇಜ್ ನಲ್ಲಿ ಉಚಿತ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!