30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

ಪುದುವೆಟ್ಟು ಗ್ರಾಮದ ನಡ್ಯೇಲು ಎಂಬಲ್ಲಿ ಕಳೆದ ನಾಲ್ಕು ದಿನಗಳಿಂದ ಕಾಡಾನೆಯು ಓಡಾಡುತ್ತಿದ್ದು ಸೆ.5 ರಂದು ರಾತ್ರಿ ಕಾಡಾನೆಯು ಗದ್ದೆಗಳಿಗೆ ಹಾಗೂ ತೋಟಗಳಿಗೆ ನುಗ್ಗಿ ಅಪಾರ ಕೃಷಿ ಹಾನಿ ಮಾಡಿದ ಘಟನೆ ನಡೆದಿದೆ.

ಕಳೆದ ನಾಲ್ಕು ದಿನಗಳಿಂದ ಕಾಡಾನೆಯು ಪರಿಸರದಲ್ಲಿ ಓಡಾಡುತ್ತಿದ್ದು ಅಪಾರ ಕೃಷಿ ಹಾನಿ ಮಾಡಿದೆ. ನಡ್ಯೇಲು ನಾರಾಯಣ ಗೌಡ ರವರ ಗದ್ದೆಗೆ ನುಗ್ಗಿ ಭತ್ತದ ಗಿಡ, ತೆಂಗಿನ ಗಿಡಗಳು ಹಾಗೂ ಸುಂದರ ಗೌಡರವರ ತೋಟಕ್ಕೆ ನುಗ್ಗಿ ಬಾಳೆ ಗಿಡ, ಅಡಿಕೆ ಗಿಡಗಳಿಗೆ ಹಾನಿ ಮಾಡಿದೆ.

ಸ್ಥಳಕ್ಕೆ ಪುದುವೆಟ್ಟು ಗ್ರಾ.ಪಂ ಅಧ್ಯಕ್ಷೆ ಅನಿತಾ, ಅರಣ್ಯ ಅಧಿಕಾರಿ ರವಿಚಂದ್ರನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅರಣ್ಯಾಧಿಕಾರಿ, ಇಂದು(ಸೆ.6) ರಾತ್ರಿ ನಾಲ್ವರು ಅರಣ್ಯ ಅಧಿಕಾರಿಗಳು, ಹಾಗೂ ಊರಿನ ಗ್ರಾಮಸ್ಥರು ಸೇರಿ ಆನೆಯನ್ನು ಕಾಡಿಗೆ ಬೆನ್ನಟ್ಟುವ ಬಗ್ಗೆ ತಿಳಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ಎನ್. ಆರ್ ಪುರ ಬಳಿ ಬೈಕಿಗೆ ಕಾರು ಡಿಕ್ಕಿ : ಬೈಕ್ ಸವಾರ ಓಡಿಲ್ನಾಳದ ಯುವಕ ಸಾವು

Suddi Udaya

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!