March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

ಕಾಯರ್ತ್ತಡ್ಕ : ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ಇವರು ಚಹಿರಿಯ ಪ್ರಾಥಮಿಕ ಶಾಲೆಗೆ ಅನ್ನ ಬಡಿಸುವ ಗಾಡಿಯನ್ನು ಕೊಡುಗೆಯಾಗಿ ನೀಡಿರುತ್ತಾರೆ. ಇವರ ಅನುಪಸ್ಥಿತಿಯಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ವಿಶಾಲ್ ಹೆಗಡೆ, ಸಿದ್ದಾರ್ಥ ಇವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಯರಾದ ಕೃಷ್ಣಪ್ಪ ಹಾಗೂ ರೋಸ ಟೀಚರ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್

Suddi Udaya

ಬೆಳಾಲು: ನೋಣಯ್ಯ ಗೌಡ ನಿಧನ

Suddi Udaya

ಪದ್ಮುಂಜದಲ್ಲಿ ವಾಹನ ತಡೆದು ಹಲ್ಲೆ ಪ್ರಕರಣ-ಶರತ್ ಚೌಟನಿಗೆ ಜೈಲು ಶಿಕ್ಷೆ

Suddi Udaya

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya

ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ: ರಕ್ಷಿತ್ ಶಿವರಾಂ

Suddi Udaya
error: Content is protected !!