23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

ಕಾಯರ್ತ್ತಡ್ಕ : ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ಇವರು ಚಹಿರಿಯ ಪ್ರಾಥಮಿಕ ಶಾಲೆಗೆ ಅನ್ನ ಬಡಿಸುವ ಗಾಡಿಯನ್ನು ಕೊಡುಗೆಯಾಗಿ ನೀಡಿರುತ್ತಾರೆ. ಇವರ ಅನುಪಸ್ಥಿತಿಯಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ವಿಶಾಲ್ ಹೆಗಡೆ, ಸಿದ್ದಾರ್ಥ ಇವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಯರಾದ ಕೃಷ್ಣಪ್ಪ ಹಾಗೂ ರೋಸ ಟೀಚರ್ ಉಪಸ್ಥಿತರಿದ್ದರು.

Related posts

ಕೆನರಾ ಬ್ಯಾಂಕಿನಿಂದ ದ.ಕ ಹಾಲು ಒಕ್ಕೂಟಕ್ಕೆ ದ್ರುವಸಾರಜನಕ ಜಾಡಿ ಕೊಡುಗೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಉಜಿರೆ ವಿದ್ಯುತ್ ಕಂಬಗಳ ಸ್ವಚ್ಚತಾ ಶ್ರಮದಾನ

Suddi Udaya

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಕಚೇರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಭೇಟಿ

Suddi Udaya
error: Content is protected !!