July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

ಕಾಯರ್ತ್ತಡ್ಕ : ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ಇವರು ಚಹಿರಿಯ ಪ್ರಾಥಮಿಕ ಶಾಲೆಗೆ ಅನ್ನ ಬಡಿಸುವ ಗಾಡಿಯನ್ನು ಕೊಡುಗೆಯಾಗಿ ನೀಡಿರುತ್ತಾರೆ. ಇವರ ಅನುಪಸ್ಥಿತಿಯಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ವಿಶಾಲ್ ಹೆಗಡೆ, ಸಿದ್ದಾರ್ಥ ಇವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಯರಾದ ಕೃಷ್ಣಪ್ಪ ಹಾಗೂ ರೋಸ ಟೀಚರ್ ಉಪಸ್ಥಿತರಿದ್ದರು.

Related posts

ಎಸ್‌ಡಿಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿ ತಂಡದ ಭೀಷ್ಮಾಸ್ತಮಾನ ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ

Suddi Udaya

ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ರ‍್ಯಾಂಕ್  ಪಡೆದ ಚಿನ್ಮಯ್ ರವರಿಗೆ ಉಜಿರೆ ವಲಯ ಹಾಗೂ ಉಪ್ಪಿನಂಗಡಿ ಮಂಡಲದ ವತಿಯಿಂದ ಗೌರವ

Suddi Udaya

ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya

ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Suddi Udaya

ಬೆಳ್ತಂಗಡಿ: 51ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಉದ್ಘಾಟನೆ

Suddi Udaya
error: Content is protected !!