25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆಯು ತಾಲೂಕು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ತಾ.ಪಂ. ಸಭಾಂಗಣದಲ್ಲಿ ಜರುಗಿತು.

ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿ ಯೋಜನೆಯ ಅನುಷ್ಠಾನದ ವಿವರ ನೀಡಿದರು.


ಜಿಲ್ಲಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಅನುಷ್ಠಾನ ಸಮಿತಿಯ ಸದಸ್ಯರು, ಸಿ. ಡಿ. ಪಿ. ಓ. ಶ್ರೀಮತಿ ಪ್ರಿಯಾ ಆಗ್ನೇಸ್, ಮೆಸ್ಕಾಂ ಇಲಾಖೆಯ ಬೆಳ್ತಂಗಡಿ ಉಪವಿಭಾಗದ ಕ್ಲೆಮೆಂಟ್ ಬ್ರಾಗ್ಸ್, ಉಜಿರೆ ಉಪ ವಿಭಾಗದ ಪ್ರವೀಣ್, ಆಹಾರ ನಿರೀಕ್ಷಕ ವಿಶ್ವ ಕೆ, ಉದ್ಯೋಗ ವಿನಿಮಯ ಕಚೇರಿಯ ಕೌನ್ಸಿಲರ್ ಶ್ರೀಮತಿ ಮಂಜುಷಾ, ನೋಡೆಲ್ ಅಧಿಕಾರಿ ಹೆರಾಲ್ಡ್ ಸಿಕ್ವೆರಾ, ಕೆ. ಎಸ್. ಆರ್. ಟಿ.ಸಿ.ಯ ಲಕ್ಷ್ಮಣ್, ಅನುಷ್ಠಾನ ಇಲಾಖೆಗಳ ವಿಷಯ ನಿರ್ವಾಹಕರು ಉಪಸ್ಥಿತರಿದ್ದರು.


ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಯುವ ನಿಧಿ, ಅನ್ನ ಭಾಗ್ಯ ಮತ್ತು ಶಕ್ತಿ ಯೋಜನೆಯ ಪ್ರಗತಿಯನ್ನು ಪರಿಶೀಲನೆ ನಡೆಸಲಾಯಿತು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅಭಿನಂದನಾ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ: ಬಿಜೆಪಿ ಗೆಲುವಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ

Suddi Udaya
error: Content is protected !!