ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆಯು ತಾಲೂಕು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ತಾ.ಪಂ. ಸಭಾಂಗಣದಲ್ಲಿ ಜರುಗಿತು.

ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿ ಯೋಜನೆಯ ಅನುಷ್ಠಾನದ ವಿವರ ನೀಡಿದರು.


ಜಿಲ್ಲಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಅನುಷ್ಠಾನ ಸಮಿತಿಯ ಸದಸ್ಯರು, ಸಿ. ಡಿ. ಪಿ. ಓ. ಶ್ರೀಮತಿ ಪ್ರಿಯಾ ಆಗ್ನೇಸ್, ಮೆಸ್ಕಾಂ ಇಲಾಖೆಯ ಬೆಳ್ತಂಗಡಿ ಉಪವಿಭಾಗದ ಕ್ಲೆಮೆಂಟ್ ಬ್ರಾಗ್ಸ್, ಉಜಿರೆ ಉಪ ವಿಭಾಗದ ಪ್ರವೀಣ್, ಆಹಾರ ನಿರೀಕ್ಷಕ ವಿಶ್ವ ಕೆ, ಉದ್ಯೋಗ ವಿನಿಮಯ ಕಚೇರಿಯ ಕೌನ್ಸಿಲರ್ ಶ್ರೀಮತಿ ಮಂಜುಷಾ, ನೋಡೆಲ್ ಅಧಿಕಾರಿ ಹೆರಾಲ್ಡ್ ಸಿಕ್ವೆರಾ, ಕೆ. ಎಸ್. ಆರ್. ಟಿ.ಸಿ.ಯ ಲಕ್ಷ್ಮಣ್, ಅನುಷ್ಠಾನ ಇಲಾಖೆಗಳ ವಿಷಯ ನಿರ್ವಾಹಕರು ಉಪಸ್ಥಿತರಿದ್ದರು.


ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಯುವ ನಿಧಿ, ಅನ್ನ ಭಾಗ್ಯ ಮತ್ತು ಶಕ್ತಿ ಯೋಜನೆಯ ಪ್ರಗತಿಯನ್ನು ಪರಿಶೀಲನೆ ನಡೆಸಲಾಯಿತು.

Related posts

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

Suddi Udaya

ಮಾ.3 ರಿಂದ ಮಾ.11ರವರೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಮಾ.4ರಂದು ಡಾ. ಹೆಗ್ಗಡೆಯವರಿಂದ ನೂತನ ವಿಜಯಗೋಪುರ ಲೋಕಾರ್ಪಣೆ,

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ಮದ್ದಡ್ಕ ಭಜನಾ ಮಂದಿರದಲ್ಲಿ ಶ್ರೀ ರಾಮನವಮಿ ಉತ್ಸವ: ಭಜನಾ ಕಾರ್ಯಕ್ರಮ

Suddi Udaya
error: Content is protected !!