July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

ಬೆಳ್ತಂಗಡಿ: ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು.

ನಿವೃತ್ತ ಶಿಕ್ಷಕರಾದ ವಿದ್ವಾನ್ ಕೇಶವ ಭಟ್, ರಾಮ ಶರ್ಮ, ದೊಡ್ಡಣ್ಣ ಗೌಡ, ಪುಂಗವ ಗೌಡ ಮತ್ತು ಸುಬ್ರಾಯ ಗೌಡ ಇವರುಗಳನ್ನು ಅವರ ಮನೆಗೆ ತೆರಳಿ ಸನ್ಮಾನಿಸಲಾಯಿತು.

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರು, ಮತ್ತು ಪದಾಧಿಕಾರಿಗಳು ಸಹಕರಿಸಿದರು.

Related posts

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

Suddi Udaya

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

Suddi Udaya

ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya
error: Content is protected !!