23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಮೋಹನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಲತಾ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ 2024-25 ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಸರ್ವಾನುಮತದಿಂದ ಮೋಹನ್ ಗೌಡ ಇವರನ್ನು ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಲತಾ ಶೆಟ್ಟಿ ಇವರನ್ನು ಆರಿಸಲಾಯಿತು.

ವಾಣಿ ವಿದ್ಯಾಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ರವರು ಅಧ್ಯಕ್ಷತೆ ವಹಿಸಿದ್ದರು. ವಾಣಿ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಗೌಡ ನೋಟರಿ, ವಕೀಲರು ಬೆಳ್ತಂಗಡಿ ಹಾಗೂ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, 2023-24ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶಿವರಾಮ್ ಹೆಗ್ಡೆ, ಪ್ರೌಢ ಶಾಲಾ ಮುಖ್ಯೋಪಾದ್ಯಾಯರಾದ ಲಕ್ಷ್ಮೀನಾರಾಯಣ ಕೆ. ಹಾಗೂ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ ಇವರು ಉಪಸ್ಥಿತರಿದ್ದರು.

ಆಯ್ಕೆ ಪ್ರಕ್ರಿಯೆಯನ್ನು ವಾಣಿ ಪ್ರೌಢ ಶಾಲಾ ಶಿಕ್ಷಕಿ ಶ್ರೀಮತಿ ಮೊಹನಾಂಗಿ ನಿರ್ವಹಿಸಿದರು. ಶಿಕ್ಷಕಿ ಶ್ರೀಮತಿ ರಕ್ಷಿತಾ. ಎಸ್ ಕಾರ್ಯಕ್ರಮವನ್ನು ನಿರ್ವಹಿಸಿದರು.

Related posts

ಮಾ.7: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಬೆಳಾಲು ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya

ಗೇರುಕಟ್ಟೆ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ವಿಧಾನಸಭೆಯಲ್ಲಿ ಪ್ರತಿಧ್ವನಿ; ತ್ವರಿತ ತನಿಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya
error: Content is protected !!