ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

ಕೊಕ್ಕಡ: ಕೊಕ್ಕಡದಲ್ಲಿ ನೂತನವಾಗಿ ನಿರ್ಮಿಸಿರುವ “ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹವು ಸೆ.6ರಂದು ಶುಭಾರಂಭಗೊಂಡಿತು.

ಸಂಸ್ಥೆಯ ಮಾಲಕರ ಮಾತ-ಪಿತ ರಾದ ಶ್ರೀಮತಿ ಲೀಲಾವತಿ ಮತ್ತು ಮಾಯಿಲಪ್ಪ ಗೌಡ ರವರು ದೀಪಬೆಳಗಿಸಿ ಉದ್ಘಾಟಿಸಿ ಶುಭಾಹಾರೈಸಿದರು.

ಈ ಸಂದರ್ಭದಲ್ಲಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯ ವಿಶ್ವನಾಥ ಶೆಟ್ಟಿ, ಶ್ರೀಮತಿ ಜಾಜೀವಿ ಮತ್ತು ದುಗ್ಗಪ್ಪ ಗೌಡ, ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದು ಶುಭಹಾರೈಸಿದರು.

ಸಂಸ್ಥೆಯ ಮಾಲಕರಾದ ಶ್ರೀಮತಿ ಶೋಭಾ ಮತ್ತು ಕೆ.ಎಂ. ಗಿರೀಶ್ ಕುಮಾರ್, ಮಾಲಕರ ಮಕ್ಕಳಾದ ಆದರ್ಶ ಜಿ ಮತ್ತು ಅನುಪ್ ಜಿ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು.


ವಸತಿ ಗೃಹವು ಸುಂದರ ಬಾಲ್ಕನಿ ಒಳಗೊಂಡ ವಿಸ್ತಾರ ಕೊಠಡಿಗಳು, ಸುಸಜ್ಜಿತ ಹವಾನಿಯಂತ್ರಣ ಸಭಾಂಗಣ, ವಿಶಾಲವಾದ ಪಾಕಿಂಗ್ ಸೌಲಭ್ಯಗಳು ಇರಲಿದೆ.

Related posts

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ-ವಾರೀಸುದಾರರ ಪತ್ತೆಗೆ ಮನವಿ

Suddi Udaya

ಗರ್ಡಾಡಿ: ಯಶ್ವಿತಾ ಭಂಡಾರಿ ಅವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

Suddi Udaya

ಅರಸಿನಮಕ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!