25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

ಕೊಯ್ಯೂರು : ಕೊಯ್ಯೂರು ಗ್ರಾಮದ ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿ ನೀಲೇಶ್ವರ ಅರವತ್ತ್ ಇವರ ನೇತೃತ್ವದಲ್ಲಿ ಧಾರ್ಮಿಕ ವೈದಿಕ ವಿಧಿವಿಧಾನಗಳ ಜೊತೆಗೆ ದೇವಳದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು.

ಶ್ರೀ ದೇವರಿಗೆ ವಿಶೇಷ ಪೂಜೆ, ದ್ವಾದಶಮೂರ್ತಿ ಆರಾಧನೆ, ಅನ್ನಸಂತರ್ಪಣೆ, ಮುಷ್ಟಿ ಕಾಣಿಕೆ ಸಮರ್ಪಣೆ ನಡೆಯಿತು. ಅನುವಂಶಿಕ ಆಡಳಿತ ಮೊಕ್ತೇಶರರು, ಅಧ್ಯಕ್ಷರು, ಕಾರ್ಯದರ್ಶಿ ಪದಾಧಿಕಾರಿಗಳು ಸರ್ವ -ಸದಸ್ಯರು ಜೀರ್ಣ್ಣೋದ್ದಾರ ಸಮಿತಿ, ದೇವಳದ ಪ್ರಧಾನ ಅರ್ಚಕರು, ಗಣ್ಯರು, ಊರ ಸಮಸ್ತ ಭಕ್ತರು ಉಪಸ್ಥಿತರಿದ್ದರು.

Related posts

ನಿಡ್ಲೆ: ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನ

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

Suddi Udaya

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

Suddi Udaya
error: Content is protected !!