27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

ವೇಣೂರು: ಬಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸ.ಉ.ಪ್ರಾ.ಶಾಲೆ ಹೊಕ್ಕಾಡಿಗೋಳಿಯಲ್ಲಿ ಜರುಗಿದ್ದು, ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆಯು ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.


ಕಿರಿಯ ವಿಭಾಗ: ಭಕ್ತಿಗೀತೆ ವೈಷ್ಣವಿ ಪ್ರಥಮ, ಕನ್ನಡ ಕಂಠಪಾಠ ರಚಿತಾ ಪ್ರಥಮ, ಚಿತ್ರಕಲೆ ತೃಷಾ ಜೆ. ಪ್ರಥಮ, ಕಥೆ ಹೇಳುವುದು ಮೋಕ್ಷ ಪ್ರಥಮ, ದೇಶಭಕ್ತಿಗೀತೆ ವೈಷ್ಣವಿ ಪ್ರಥಮ, ಧಾರ್ಮಿಕ ಪಠಣ ತೃಷಾ ಜೆ. ತೃತೀಯ, ಅಭಿನಯ ಗೀತೆ ಪೂರ್ವಿ ಪಿ. ಹೆಗ್ಡೆ ತೃತೀಯ, ಇಂಗ್ಲೀಷ್ ಕಂಠಪಾಠ ವರ್ಷಿತ್ ವಿ.ಆರ್. ತೃತೀಯ, ಛದ್ಮವೇಷ ಸಮರ್ಥ್ ಪಿ.ಎಸ್. ತೃತೀಯ ಸ್ಥಾನ ಪಡೆದಿದ್ದಾರೆ.


ಹಿರಿಯ ವಿಭಾಗ: ಹಿಂದಿ ಕಂಠಪಾಠ ಸಿಂಚನ್ ಎಸ್. ಪ್ರಥಮ, ಮಿಮಿಕ್ರಿ ಪ್ರಜ್ವಲ್ ಪ್ರಥಮ, ಪ್ರಬಂಧ ಹಿತಶ್ರೀ ರೈ ಪ್ರಥಮ, ದೇಶಭಕ್ತಿಗೀತೆ ಸ್ಪಂದನಾ ಜೆ. ಪ್ರಥಮ, ಕನ್ನಡ ಕಂಠಪಾಠ ಕ್ಷಮ ದ್ವಿತೀಯ, ಅಭಿನಯ ಗೀತೆ ರಾಜಶ್ರೀ ಆಚಾರ್ಯ ದ್ವಿತೀಯ, ಧಾರ್ಮಿಕ ಪಠಣ ಸಾತ್ವಿಕ್ ಹೆಗ್ಡೆ ದ್ವಿತೀಯ, ಆಶುಭಾಷಣ ದಕ್ಷಾ ಡಿ.ಪಿ. ದ್ವಿತೀಯ, ಕ್ಲೇ ಮೋಡೆಲಿಂಗ್ ಪ್ರಜ್ವಲ್ ದ್ವಿತೀಯ ಬಹುಮಾನಗಳನ್ನು ಪಡೆದಿದ್ದಾರೆ.

Related posts

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya
error: Content is protected !!