July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

ವೇಣೂರು: ಬಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸ.ಉ.ಪ್ರಾ.ಶಾಲೆ ಹೊಕ್ಕಾಡಿಗೋಳಿಯಲ್ಲಿ ಜರುಗಿದ್ದು, ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆಯು ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.


ಕಿರಿಯ ವಿಭಾಗ: ಭಕ್ತಿಗೀತೆ ವೈಷ್ಣವಿ ಪ್ರಥಮ, ಕನ್ನಡ ಕಂಠಪಾಠ ರಚಿತಾ ಪ್ರಥಮ, ಚಿತ್ರಕಲೆ ತೃಷಾ ಜೆ. ಪ್ರಥಮ, ಕಥೆ ಹೇಳುವುದು ಮೋಕ್ಷ ಪ್ರಥಮ, ದೇಶಭಕ್ತಿಗೀತೆ ವೈಷ್ಣವಿ ಪ್ರಥಮ, ಧಾರ್ಮಿಕ ಪಠಣ ತೃಷಾ ಜೆ. ತೃತೀಯ, ಅಭಿನಯ ಗೀತೆ ಪೂರ್ವಿ ಪಿ. ಹೆಗ್ಡೆ ತೃತೀಯ, ಇಂಗ್ಲೀಷ್ ಕಂಠಪಾಠ ವರ್ಷಿತ್ ವಿ.ಆರ್. ತೃತೀಯ, ಛದ್ಮವೇಷ ಸಮರ್ಥ್ ಪಿ.ಎಸ್. ತೃತೀಯ ಸ್ಥಾನ ಪಡೆದಿದ್ದಾರೆ.


ಹಿರಿಯ ವಿಭಾಗ: ಹಿಂದಿ ಕಂಠಪಾಠ ಸಿಂಚನ್ ಎಸ್. ಪ್ರಥಮ, ಮಿಮಿಕ್ರಿ ಪ್ರಜ್ವಲ್ ಪ್ರಥಮ, ಪ್ರಬಂಧ ಹಿತಶ್ರೀ ರೈ ಪ್ರಥಮ, ದೇಶಭಕ್ತಿಗೀತೆ ಸ್ಪಂದನಾ ಜೆ. ಪ್ರಥಮ, ಕನ್ನಡ ಕಂಠಪಾಠ ಕ್ಷಮ ದ್ವಿತೀಯ, ಅಭಿನಯ ಗೀತೆ ರಾಜಶ್ರೀ ಆಚಾರ್ಯ ದ್ವಿತೀಯ, ಧಾರ್ಮಿಕ ಪಠಣ ಸಾತ್ವಿಕ್ ಹೆಗ್ಡೆ ದ್ವಿತೀಯ, ಆಶುಭಾಷಣ ದಕ್ಷಾ ಡಿ.ಪಿ. ದ್ವಿತೀಯ, ಕ್ಲೇ ಮೋಡೆಲಿಂಗ್ ಪ್ರಜ್ವಲ್ ದ್ವಿತೀಯ ಬಹುಮಾನಗಳನ್ನು ಪಡೆದಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya
error: Content is protected !!