23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

ಪಿಲಾತಬೆಟ್ಟು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ್ದು, ಪಿಲಾತಬೆಟ್ಟು ಶಾಲೆಯು ಕಿರಿಯ ಹಾಗೂ ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.


ಹಿರಿಯ ವಿಭಾಗ: ಕವನ ವಾಚನ ಚಿರಂತ್ ಪ್ರಥಮ, 7ನೇ, ಆಶುಭಾಷಣ ತನುಷ್ 6ನೇ, ಪ್ರಥಮ, ಮಿಮಿಕ್ರಿ ಪವನ್ 6ನೇ, ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಬಂಧ ರಚನೆಯಲ್ಲಿ ಸಿಂಚನ 7ನೇ, ದ್ವಿತೀಯ, ದೇಶಭಕ್ತಿಗೀತೆಯಲ್ಲಿ ಸಾಯಿ ಚಿತ್ಕಲ 5ನೇ ದ್ವಿತೀಯ ಬಹುಮಾನ ಪಡೆದಿದ್ದಾರೆ. ಧಾರ್ಮಿಕ ಪಠಣ ಸಂಸ್ಕೃತದಲ್ಲಿ ಸಿಂಚನ 7ನೇ ತೃತೀಯ, ಭಕ್ತಿಗೀತೆ ಚಿತ್ಕಲ 5ನೇ ತೃತೀಯ ಸ್ಥಾನ ಪಡೆದಿದ್ದಾರೆ


ಕಿರಿಯ ವಿಭಾಗ:
ಛದ್ಮವೇಷದಲ್ಲಿ ಲಿಯಾನ ಲೋಬೊ 4ನೇ ಪ್ರಥಮ, ಅಭಿನಯಗೀತೆ ಅನುಶ್ರೀ 3ನೇ ಪ್ರಥಮ, ಆಶುಭಾಷಣ ಹೃಷಿಕ್ ಜೆ.ಪಿ. 4ನೇ ದ್ವಿತೀಯ, ಕ್ಲೇಮಾಡೆಲಿಂಗ್ ತನುಶ್ರೀ 4ನೇ ದ್ವಿತೀಯ, ಚಿತ್ರಕಲೆ ಆರೋನ್ 4ನೇ ದ್ವಿತೀಯ, ಧಾರ್ಮಿಕ ಪಠಣ ಅರೇಬಿಕ್ ಅಬಿದ್ 3ನೇ ತೃತೀಯ ಸ್ಥಾನ ಪಡೆದು ಹಿರಿಯ ಕಿರಿಯ ವಿಭಾಗದಲ್ಲಿ ಸಮಗ್ರ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Related posts

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

Suddi Udaya

ಆರಂಬೋಡಿ: ಪಾಣಿಮೇರುನಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya
error: Content is protected !!