23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

ಪಿಲಾತಬೆಟ್ಟು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ್ದು, ಪಿಲಾತಬೆಟ್ಟು ಶಾಲೆಯು ಕಿರಿಯ ಹಾಗೂ ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.


ಹಿರಿಯ ವಿಭಾಗ: ಕವನ ವಾಚನ ಚಿರಂತ್ ಪ್ರಥಮ, 7ನೇ, ಆಶುಭಾಷಣ ತನುಷ್ 6ನೇ, ಪ್ರಥಮ, ಮಿಮಿಕ್ರಿ ಪವನ್ 6ನೇ, ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಬಂಧ ರಚನೆಯಲ್ಲಿ ಸಿಂಚನ 7ನೇ, ದ್ವಿತೀಯ, ದೇಶಭಕ್ತಿಗೀತೆಯಲ್ಲಿ ಸಾಯಿ ಚಿತ್ಕಲ 5ನೇ ದ್ವಿತೀಯ ಬಹುಮಾನ ಪಡೆದಿದ್ದಾರೆ. ಧಾರ್ಮಿಕ ಪಠಣ ಸಂಸ್ಕೃತದಲ್ಲಿ ಸಿಂಚನ 7ನೇ ತೃತೀಯ, ಭಕ್ತಿಗೀತೆ ಚಿತ್ಕಲ 5ನೇ ತೃತೀಯ ಸ್ಥಾನ ಪಡೆದಿದ್ದಾರೆ


ಕಿರಿಯ ವಿಭಾಗ:
ಛದ್ಮವೇಷದಲ್ಲಿ ಲಿಯಾನ ಲೋಬೊ 4ನೇ ಪ್ರಥಮ, ಅಭಿನಯಗೀತೆ ಅನುಶ್ರೀ 3ನೇ ಪ್ರಥಮ, ಆಶುಭಾಷಣ ಹೃಷಿಕ್ ಜೆ.ಪಿ. 4ನೇ ದ್ವಿತೀಯ, ಕ್ಲೇಮಾಡೆಲಿಂಗ್ ತನುಶ್ರೀ 4ನೇ ದ್ವಿತೀಯ, ಚಿತ್ರಕಲೆ ಆರೋನ್ 4ನೇ ದ್ವಿತೀಯ, ಧಾರ್ಮಿಕ ಪಠಣ ಅರೇಬಿಕ್ ಅಬಿದ್ 3ನೇ ತೃತೀಯ ಸ್ಥಾನ ಪಡೆದು ಹಿರಿಯ ಕಿರಿಯ ವಿಭಾಗದಲ್ಲಿ ಸಮಗ್ರ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಗಾಳಿ ಮಳೆಯಿಂದ ಹಾನಿಗೊಳಗಾದ ತೆಕ್ಕಾರು ಬೇಬಿ ಪೂಜಾರ್ತಿರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ವೈಯಕ್ತಿಕ ಸಹಾಯ

Suddi Udaya

ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

Suddi Udaya

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

Suddi Udaya
error: Content is protected !!