July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

ಪಿಲಾತಬೆಟ್ಟು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ್ದು, ಪಿಲಾತಬೆಟ್ಟು ಶಾಲೆಯು ಕಿರಿಯ ಹಾಗೂ ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.


ಹಿರಿಯ ವಿಭಾಗ: ಕವನ ವಾಚನ ಚಿರಂತ್ ಪ್ರಥಮ, 7ನೇ, ಆಶುಭಾಷಣ ತನುಷ್ 6ನೇ, ಪ್ರಥಮ, ಮಿಮಿಕ್ರಿ ಪವನ್ 6ನೇ, ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಬಂಧ ರಚನೆಯಲ್ಲಿ ಸಿಂಚನ 7ನೇ, ದ್ವಿತೀಯ, ದೇಶಭಕ್ತಿಗೀತೆಯಲ್ಲಿ ಸಾಯಿ ಚಿತ್ಕಲ 5ನೇ ದ್ವಿತೀಯ ಬಹುಮಾನ ಪಡೆದಿದ್ದಾರೆ. ಧಾರ್ಮಿಕ ಪಠಣ ಸಂಸ್ಕೃತದಲ್ಲಿ ಸಿಂಚನ 7ನೇ ತೃತೀಯ, ಭಕ್ತಿಗೀತೆ ಚಿತ್ಕಲ 5ನೇ ತೃತೀಯ ಸ್ಥಾನ ಪಡೆದಿದ್ದಾರೆ


ಕಿರಿಯ ವಿಭಾಗ:
ಛದ್ಮವೇಷದಲ್ಲಿ ಲಿಯಾನ ಲೋಬೊ 4ನೇ ಪ್ರಥಮ, ಅಭಿನಯಗೀತೆ ಅನುಶ್ರೀ 3ನೇ ಪ್ರಥಮ, ಆಶುಭಾಷಣ ಹೃಷಿಕ್ ಜೆ.ಪಿ. 4ನೇ ದ್ವಿತೀಯ, ಕ್ಲೇಮಾಡೆಲಿಂಗ್ ತನುಶ್ರೀ 4ನೇ ದ್ವಿತೀಯ, ಚಿತ್ರಕಲೆ ಆರೋನ್ 4ನೇ ದ್ವಿತೀಯ, ಧಾರ್ಮಿಕ ಪಠಣ ಅರೇಬಿಕ್ ಅಬಿದ್ 3ನೇ ತೃತೀಯ ಸ್ಥಾನ ಪಡೆದು ಹಿರಿಯ ಕಿರಿಯ ವಿಭಾಗದಲ್ಲಿ ಸಮಗ್ರ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಧರ್ಮಸ್ಥಳ: ಭಕ್ತಿಯ ನಡಿಗೆಯಲ್ಲಿ ಭಕ್ತರ ಮನಸೆಳೆದ ಆನೆ- ದೊಡ್ಡ ಗಾತ್ರದ ಶಿವನ ಮೂರ್ತಿ: ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉದ್ಯಮಿ ಮೋಹನ್ ಕುಮಾರ್ ರವರ ಸೇವೆಗೆ ಮೆಚ್ಚುಗೆ

Suddi Udaya

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್ : ಇತಿಹಾಸ ಸೃಷ್ಟಿಸಿದ ಭಾರತ

Suddi Udaya

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್‌ನಲ್ಲಿ ಮನ್ಸೂನ್ ಆಫರ್; ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

Suddi Udaya
error: Content is protected !!