September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

ಬೆಳ್ತಂಗಡಿ: ಕೃಷ್ಣ ಜೆ. ಪಾಲೇಮಾರು ಅರ್ಪಿಸುವ 77 ಸ್ಟುಡಿಯೋಸ್ ರಾಘವೇಂದ್ರ ಕುಡ್ವ ರವರ ನಿರ್ಮಾಪಕದಲ್ಲಿ, ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ನ್ನು ಬಿಡುಗಡೆಗೊಳಿಸಿರುವ ತುಳುನಾಡಿನ ದಿಗ್ಗಜ ಕಲಾವಿದರಾದ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್,ಅರವಿಂದ ಬೋಳಾರ್ ಭೋಜರಾಜ್ ವಾಮಂಜೂರ್ ರವರು ಪ್ರಮೋಷನ್ ಪೋಸ್ಟರ್ ನೋಡಿ ಫಿದಾ ಆಗಿದ್ದಾರೆ. ಈ ಸಿನೆಮಾ ಹೊಸ ಮೈಲಿಗಲ್ಲನ್ನು ನಿರ್ಮಿಸಲಿದೆ ಎಂದು ಹಾಡಿ ಹೊಗಳಿದ್ದಾರೆ.


ಸಿನೆಮಾ ನೋಡಲು ಕಾತರರಾಗಿದ್ದೇವೆ ಎಂಬ ಪ್ರೇಕ್ಷಕರ ಮಾತು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು.
ಒಟ್ಟಿನಲ್ಲಿ ತುಳು ಸಿನೆಮಾ ದೇಶ – ವಿದೇಶಗಳಲ್ಲಿ ಮಿಂಚಲಿ ಎಂಬುದು ಕಲಾಭಿಮಾನಿಗಳ ಹಾರೈಕೆಯಾಗಿದೆ.

Related posts

ಗುರುವಾಯನಕೆರೆ ಗೆಳೆಯರ ಬಳಗದಿಂದ ಸ್ವಾತಂತ್ರೋತ್ಸವ

Suddi Udaya

ನಾವೂರು ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

Suddi Udaya
error: Content is protected !!