25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

ಬಳಂಜ: ಯಕ್ಷಪ್ರಿಯ ಸಮಿತಿ ನಾಲ್ಕೂರು, ಬಳಂಜ ಇದರ ನೇತೃತ್ವದಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆಪ್ಟೆಂಬರ್ 7 ಮತ್ತು 8ರಂದು ನಾಲ್ಕೂರು ನಿಟ್ಟಡ್ಕ ಮೈದಾನದಲ್ಲಿ ನಡೆಯಲಿದ್ದು ಈಗಾಗಲೇ ಇದರ ಸ್ಥಾಪಕ ಅಧ್ಯಕ್ಷ ಸಂಜೀವ ಶೆಟ್ಟಿ ಖಂಡಿಗ ಇವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಲಾಗಿದೆ.

ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ.

ಸಮಿತಿಯ ಪ್ರಧಾನ ಕಾರ್ಯದರ್ಶಿ ಸುನಿಲ್ ಶೆಟ್ಟಿ, ಕೋಶಾಧಿಕಾರಿ ರವೀಂದ್ರ ಬಿ.ಅಮೀನ್ ಹಾಗೂ ಸಮಿತಿಯ ಎಲ್ಲಾ ಸದಸ್ಯರ ಸಹಕಾರದಲ್ಲಿ ಕಾರ್ಯಕ್ರಮಗಳು ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.

Related posts

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಕಾರು-ಬೈಕ್ ಡಿಕ್ಕಿ: ಬೈಕ್‌ ಸವಾರನಿಗೆ ಗಂಭೀರ ಗಾಯ

Suddi Udaya

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya

ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

Suddi Udaya

ನ.27-30 :ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ ಮತ್ತು ಎಕ್ಸೆಲ್ ಪರ್ಬ ವಿಶೇಷ ಕಾರ್ಯಕ್ರಮ ನಟ ರಮೇಶ್ ಅರವಿಂದ್,ಯೋಗರಾಜ್ ಭಟ್ ಸೇರಿದಂತೆ ಸ್ವಾಮೀಜಿಯವರು, ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಂದ ಮಾಹಿತಿ

Suddi Udaya

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!