23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

ಬಳಂಜ: ಯಕ್ಷಪ್ರಿಯ ಸಮಿತಿ ನಾಲ್ಕೂರು, ಬಳಂಜ ಇದರ ನೇತೃತ್ವದಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆಪ್ಟೆಂಬರ್ 7 ಮತ್ತು 8ರಂದು ನಾಲ್ಕೂರು ನಿಟ್ಟಡ್ಕ ಮೈದಾನದಲ್ಲಿ ನಡೆಯಲಿದ್ದು ಈಗಾಗಲೇ ಇದರ ಸ್ಥಾಪಕ ಅಧ್ಯಕ್ಷ ಸಂಜೀವ ಶೆಟ್ಟಿ ಖಂಡಿಗ ಇವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಲಾಗಿದೆ.

ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ.

ಸಮಿತಿಯ ಪ್ರಧಾನ ಕಾರ್ಯದರ್ಶಿ ಸುನಿಲ್ ಶೆಟ್ಟಿ, ಕೋಶಾಧಿಕಾರಿ ರವೀಂದ್ರ ಬಿ.ಅಮೀನ್ ಹಾಗೂ ಸಮಿತಿಯ ಎಲ್ಲಾ ಸದಸ್ಯರ ಸಹಕಾರದಲ್ಲಿ ಕಾರ್ಯಕ್ರಮಗಳು ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.

Related posts

ಮಾಯಿಲಕೋಟೆ ದೈವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರೋತ್ಸವ

Suddi Udaya

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!