July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

ಕಾಯರ್ತ್ತಡ್ಕ : ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ಇವರು ಚಹಿರಿಯ ಪ್ರಾಥಮಿಕ ಶಾಲೆಗೆ ಅನ್ನ ಬಡಿಸುವ ಗಾಡಿಯನ್ನು ಕೊಡುಗೆಯಾಗಿ ನೀಡಿರುತ್ತಾರೆ. ಇವರ ಅನುಪಸ್ಥಿತಿಯಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ವಿಶಾಲ್ ಹೆಗಡೆ, ಸಿದ್ದಾರ್ಥ ಇವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಯರಾದ ಕೃಷ್ಣಪ್ಪ ಹಾಗೂ ರೋಸ ಟೀಚರ್ ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

Suddi Udaya

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya
error: Content is protected !!