37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆಯು ತಾಲೂಕು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ತಾ.ಪಂ. ಸಭಾಂಗಣದಲ್ಲಿ ಜರುಗಿತು.

ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿ ಯೋಜನೆಯ ಅನುಷ್ಠಾನದ ವಿವರ ನೀಡಿದರು.


ಜಿಲ್ಲಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಅನುಷ್ಠಾನ ಸಮಿತಿಯ ಸದಸ್ಯರು, ಸಿ. ಡಿ. ಪಿ. ಓ. ಶ್ರೀಮತಿ ಪ್ರಿಯಾ ಆಗ್ನೇಸ್, ಮೆಸ್ಕಾಂ ಇಲಾಖೆಯ ಬೆಳ್ತಂಗಡಿ ಉಪವಿಭಾಗದ ಕ್ಲೆಮೆಂಟ್ ಬ್ರಾಗ್ಸ್, ಉಜಿರೆ ಉಪ ವಿಭಾಗದ ಪ್ರವೀಣ್, ಆಹಾರ ನಿರೀಕ್ಷಕ ವಿಶ್ವ ಕೆ, ಉದ್ಯೋಗ ವಿನಿಮಯ ಕಚೇರಿಯ ಕೌನ್ಸಿಲರ್ ಶ್ರೀಮತಿ ಮಂಜುಷಾ, ನೋಡೆಲ್ ಅಧಿಕಾರಿ ಹೆರಾಲ್ಡ್ ಸಿಕ್ವೆರಾ, ಕೆ. ಎಸ್. ಆರ್. ಟಿ.ಸಿ.ಯ ಲಕ್ಷ್ಮಣ್, ಅನುಷ್ಠಾನ ಇಲಾಖೆಗಳ ವಿಷಯ ನಿರ್ವಾಹಕರು ಉಪಸ್ಥಿತರಿದ್ದರು.


ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಯುವ ನಿಧಿ, ಅನ್ನ ಭಾಗ್ಯ ಮತ್ತು ಶಕ್ತಿ ಯೋಜನೆಯ ಪ್ರಗತಿಯನ್ನು ಪರಿಶೀಲನೆ ನಡೆಸಲಾಯಿತು.

Related posts

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಿಂದ ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ, ಉಪ್ಪಿನಂಗಡಿ ಭಾಗಗಳಿಂದ ಕಾಲೇಜು ಬಸ್ ಸೌಲಭ್ಯ

Suddi Udaya

ಕೊರಂಜ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮೆಟ್ರಿಕ್ ಮೇಳ

Suddi Udaya

ಹೊಸಂಗಡಿ ಬಲ್ಲಂಗೇರಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.2ಲಕ್ಷ ಡಿಡಿ ವಿತರಣೆ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆ

Suddi Udaya

ಕನ್ಯಾಡಿ ಶ್ರೀಗಳಿಂದ ರವೀಂದ್ರ ಪೂಜಾರಿ ಆರ್ಲರಿಗೆ ಗೌರವಾರ್ಪಣೆ

Suddi Udaya
error: Content is protected !!