July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆಯು ತಾಲೂಕು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ತಾ.ಪಂ. ಸಭಾಂಗಣದಲ್ಲಿ ಜರುಗಿತು.

ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿ ಯೋಜನೆಯ ಅನುಷ್ಠಾನದ ವಿವರ ನೀಡಿದರು.


ಜಿಲ್ಲಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಅನುಷ್ಠಾನ ಸಮಿತಿಯ ಸದಸ್ಯರು, ಸಿ. ಡಿ. ಪಿ. ಓ. ಶ್ರೀಮತಿ ಪ್ರಿಯಾ ಆಗ್ನೇಸ್, ಮೆಸ್ಕಾಂ ಇಲಾಖೆಯ ಬೆಳ್ತಂಗಡಿ ಉಪವಿಭಾಗದ ಕ್ಲೆಮೆಂಟ್ ಬ್ರಾಗ್ಸ್, ಉಜಿರೆ ಉಪ ವಿಭಾಗದ ಪ್ರವೀಣ್, ಆಹಾರ ನಿರೀಕ್ಷಕ ವಿಶ್ವ ಕೆ, ಉದ್ಯೋಗ ವಿನಿಮಯ ಕಚೇರಿಯ ಕೌನ್ಸಿಲರ್ ಶ್ರೀಮತಿ ಮಂಜುಷಾ, ನೋಡೆಲ್ ಅಧಿಕಾರಿ ಹೆರಾಲ್ಡ್ ಸಿಕ್ವೆರಾ, ಕೆ. ಎಸ್. ಆರ್. ಟಿ.ಸಿ.ಯ ಲಕ್ಷ್ಮಣ್, ಅನುಷ್ಠಾನ ಇಲಾಖೆಗಳ ವಿಷಯ ನಿರ್ವಾಹಕರು ಉಪಸ್ಥಿತರಿದ್ದರು.


ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಯುವ ನಿಧಿ, ಅನ್ನ ಭಾಗ್ಯ ಮತ್ತು ಶಕ್ತಿ ಯೋಜನೆಯ ಪ್ರಗತಿಯನ್ನು ಪರಿಶೀಲನೆ ನಡೆಸಲಾಯಿತು.

Related posts

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ

Suddi Udaya

ಇಳಂತಿಲ ಗ್ರಾ.ಪಂ.ಅಧ್ಯಕ್ಷರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya

ಓಡಿಲ್ನಾಳ ಶಾಲೆಯಲ್ಲಿ ನಡೆಯುತ್ತಿರುವ ವಾಣಿ ಪ.ಪೂ. ಕಾಲೇಜಿನ ಎನ್ನೆಸ್ಸೆಸ್‌ ಶಿಬಿರಕ್ಕೆ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಭೇಟಿ

Suddi Udaya

ಮೋದಿ ಸರಕಾರಕ್ಕೆ 12 ವರ್ಷ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!