ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆಯು ತಾಲೂಕು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ತಾ.ಪಂ. ಸಭಾಂಗಣದಲ್ಲಿ ಜರುಗಿತು.

ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿ ಯೋಜನೆಯ ಅನುಷ್ಠಾನದ ವಿವರ ನೀಡಿದರು.


ಜಿಲ್ಲಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಅನುಷ್ಠಾನ ಸಮಿತಿಯ ಸದಸ್ಯರು, ಸಿ. ಡಿ. ಪಿ. ಓ. ಶ್ರೀಮತಿ ಪ್ರಿಯಾ ಆಗ್ನೇಸ್, ಮೆಸ್ಕಾಂ ಇಲಾಖೆಯ ಬೆಳ್ತಂಗಡಿ ಉಪವಿಭಾಗದ ಕ್ಲೆಮೆಂಟ್ ಬ್ರಾಗ್ಸ್, ಉಜಿರೆ ಉಪ ವಿಭಾಗದ ಪ್ರವೀಣ್, ಆಹಾರ ನಿರೀಕ್ಷಕ ವಿಶ್ವ ಕೆ, ಉದ್ಯೋಗ ವಿನಿಮಯ ಕಚೇರಿಯ ಕೌನ್ಸಿಲರ್ ಶ್ರೀಮತಿ ಮಂಜುಷಾ, ನೋಡೆಲ್ ಅಧಿಕಾರಿ ಹೆರಾಲ್ಡ್ ಸಿಕ್ವೆರಾ, ಕೆ. ಎಸ್. ಆರ್. ಟಿ.ಸಿ.ಯ ಲಕ್ಷ್ಮಣ್, ಅನುಷ್ಠಾನ ಇಲಾಖೆಗಳ ವಿಷಯ ನಿರ್ವಾಹಕರು ಉಪಸ್ಥಿತರಿದ್ದರು.


ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಯುವ ನಿಧಿ, ಅನ್ನ ಭಾಗ್ಯ ಮತ್ತು ಶಕ್ತಿ ಯೋಜನೆಯ ಪ್ರಗತಿಯನ್ನು ಪರಿಶೀಲನೆ ನಡೆಸಲಾಯಿತು.

Related posts

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

Suddi Udaya

ಗೇರುಕಟ್ಟೆ ಎಂ.ಜನಾರ್ಧನ ಪೂಜಾರಿ-ಕೆ. ಕಮಲಾವತಿ ದಂಪತಿಗಳ 70ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಾಚರಣೆ

Suddi Udaya
error: Content is protected !!