25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆಯು ತಾಲೂಕು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ತಾ.ಪಂ. ಸಭಾಂಗಣದಲ್ಲಿ ಜರುಗಿತು.

ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿ ಯೋಜನೆಯ ಅನುಷ್ಠಾನದ ವಿವರ ನೀಡಿದರು.


ಜಿಲ್ಲಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಅನುಷ್ಠಾನ ಸಮಿತಿಯ ಸದಸ್ಯರು, ಸಿ. ಡಿ. ಪಿ. ಓ. ಶ್ರೀಮತಿ ಪ್ರಿಯಾ ಆಗ್ನೇಸ್, ಮೆಸ್ಕಾಂ ಇಲಾಖೆಯ ಬೆಳ್ತಂಗಡಿ ಉಪವಿಭಾಗದ ಕ್ಲೆಮೆಂಟ್ ಬ್ರಾಗ್ಸ್, ಉಜಿರೆ ಉಪ ವಿಭಾಗದ ಪ್ರವೀಣ್, ಆಹಾರ ನಿರೀಕ್ಷಕ ವಿಶ್ವ ಕೆ, ಉದ್ಯೋಗ ವಿನಿಮಯ ಕಚೇರಿಯ ಕೌನ್ಸಿಲರ್ ಶ್ರೀಮತಿ ಮಂಜುಷಾ, ನೋಡೆಲ್ ಅಧಿಕಾರಿ ಹೆರಾಲ್ಡ್ ಸಿಕ್ವೆರಾ, ಕೆ. ಎಸ್. ಆರ್. ಟಿ.ಸಿ.ಯ ಲಕ್ಷ್ಮಣ್, ಅನುಷ್ಠಾನ ಇಲಾಖೆಗಳ ವಿಷಯ ನಿರ್ವಾಹಕರು ಉಪಸ್ಥಿತರಿದ್ದರು.


ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಯುವ ನಿಧಿ, ಅನ್ನ ಭಾಗ್ಯ ಮತ್ತು ಶಕ್ತಿ ಯೋಜನೆಯ ಪ್ರಗತಿಯನ್ನು ಪರಿಶೀಲನೆ ನಡೆಸಲಾಯಿತು.

Related posts

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿ ಬಂದ ಸಾವಿರ ಸಾವಿರ ಭಕ್ತರು ಶ್ರೀ ಕ್ಷೇತ್ರದ ಮುಖ್ಯ ದ್ವಾರದಲ್ಲಿ ಡಿ.ಹರ್ಷೆಂದ್ರ ಕುಮಾರ್ ರವರಿಂದ ಭಕ್ತರಿಗೆ ಭವ್ಯ ಸ್ವಾಗತ

Suddi Udaya

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ಯುರೇಕಾ- 2026” ರ ಉದ್ಘಾಟನೆ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ಮಕ್ಕಳ ಆಟದ ಮನೆ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya
error: Content is protected !!