24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

ಮುಂಡಾಜೆ : ನಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ 19ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

ಉತ್ತಮ ಹೊಡೆತಗಾರ್ತಿಯಾಗಿ ಮುಂಡಾಜೆ ಕಾಲೇಜಿನ ಕು.ಸಹನಾ ಬಂದಾರು ಇವರು ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡಿರುತ್ತಾರೆ. ವಿಜೇತ ತಂಡದ ಕ್ರೀಡಾಪಟುಗಳಿಗೆ ಹಾಗೂ ತಂಡದ ದೈಹಿಕ ಶಿಕ್ಷಕರಿಗೆ ಶಾಲಾ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದರು.

Related posts

ವೇಣೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ದೇವಾಲಯಗಳಲ್ಲಿ ಸೂಕ್ತ ಭದ್ರತೆ ಹಾಗೂ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ: ವಿಧಾನ ಪರಿಷತ್‍ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ

Suddi Udaya

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

Suddi Udaya

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

Suddi Udaya

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya
error: Content is protected !!