38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

ಕೊಕ್ಕಡ : ಪಟ್ಟೂರು ಹಾಲು ಉತ್ಪಾದಕರ ಸಹಕಾರಿ ಸಂಘ ನಿ. ಇದರ ಅಂಗ ಸಂಸ್ಥೆ ಮುಂಡೂರ್ ಪಳಿಕೆ ಹಾಲು ಉತ್ಪದಕರ ಘಟಕ ಇದರ ಉದ್ಘಾಟನೆಯನ್ನು ಸುರೇಶ್ ಭಟ್ ತೆಂಕುಬೈಲು ದೀಪ ಬೆಳಗಿಸುವ ಮೂಲಕ ಸೆ.6ರಂದು ಉದ್ಘಾಟಿಸಿದರು.

ಈ ವೇಳೆ ದ ಕ. ಹಾಲು ಒಕ್ಕೂಟದ ವಿಸ್ತರಣಾ ಅಧಿಕಾರಿ ರಾಜೇಶ್ ಕಾಮತ್, ತಿಮ್ಮಪ್ಪಶೆಟ್ಟಿ ಪಟ್ಟೂರು ಹಾಲು ಘಟಕದ ಅಧ್ಯಕ್ಷರು. ಶ್ರೀಮತಿ ಸುಗಂಧಿ, ಪಟ್ಟೂರು ಘಟಕದ ಕಾರ್ಯದರ್ಶಿ, ಹರೀಶ್ ಗುಂಡಿಲೆ, ಪ್ರವೀಣ್ ಶೆಟ್ಟಿ ಪಟ್ಟೂರು, ವಿಶ್ವನಾಥ ಕಕ್ಕುದೊಲಿ ಕೊಕ್ಕಡ ಗ್ರಾಮ ಪ. ಸದಸ್ಯ. ವಿಠಲ ಗೌಡ ತೆಂಕುಬೈಲ್, ವಸಂತ ಫಿತಿಲಕೋಡಿ., ಶಶಿಧರ ಬದಿಜಾಲು ಉಪಸ್ಥಿತರಿದ್ದು ಶುಭಹಾರೈಸಿದರು.

ಈ ಸಂದರ್ಭ ಗಣ್ಯರನ್ನು ಮತ್ತು ಊರಿನ ನಾಗರಿಕರನ್ನು ವಿಠಲ ತೆಂಕುಬೈಲು ಸ್ವಾಗತಿಸಿದರು. ಉದ್ಘಾಟಕರು ಪ್ರಸ್ತವಿಕ ಭಾಷಣ ಮಾಡಿದರು. ದ ಕ.ಹಾಲು ಒಕ್ಕೂಟದ ವಿಸ್ತರಣಾ ಅಧಿಕಾರಿ ಹೈನುಗಾರಿಕೆಯ ಬಗ್ಗೆ ಮಾತನಾಡಿದರು. ರಾಮಕುಸುಮ ಎಸ್ಟೇಟ್ ನ ಮಾಲಕರು ಶುಭ ಹಾರೈಸಿದರು.

ಪ್ರಾರಂಭದ ಮೊದಲ್ಲೇ ದಿನವೇ ಸುಮಾರು 10ಜನ ಘಟಕಕ್ಕೆ ಹಾಲು ತಂದರುಹಾಗೇನೇ ಊರಿನ ನಾಗರಿಕರು ಈ ಸಂದರ್ಭ ಹಾಜರಿದ್ದರು.

Related posts

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

Suddi Udaya

ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಗೌರವಾರ್ಪಣೆ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ: ಕುಂಟಿನಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಜ. 20 ರಂದು ನಡೆಯಲಿರುವ ಗಮಕ ಸಮ್ಮೇಳನ ಶಾಸಕರಿಗೆ ಆಹ್ವಾನ

Suddi Udaya

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!