ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

ಕೊಕ್ಕಡ : ಪಟ್ಟೂರು ಹಾಲು ಉತ್ಪಾದಕರ ಸಹಕಾರಿ ಸಂಘ ನಿ. ಇದರ ಅಂಗ ಸಂಸ್ಥೆ ಮುಂಡೂರ್ ಪಳಿಕೆ ಹಾಲು ಉತ್ಪದಕರ ಘಟಕ ಇದರ ಉದ್ಘಾಟನೆಯನ್ನು ಸುರೇಶ್ ಭಟ್ ತೆಂಕುಬೈಲು ದೀಪ ಬೆಳಗಿಸುವ ಮೂಲಕ ಸೆ.6ರಂದು ಉದ್ಘಾಟಿಸಿದರು.

ಈ ವೇಳೆ ದ ಕ. ಹಾಲು ಒಕ್ಕೂಟದ ವಿಸ್ತರಣಾ ಅಧಿಕಾರಿ ರಾಜೇಶ್ ಕಾಮತ್, ತಿಮ್ಮಪ್ಪಶೆಟ್ಟಿ ಪಟ್ಟೂರು ಹಾಲು ಘಟಕದ ಅಧ್ಯಕ್ಷರು. ಶ್ರೀಮತಿ ಸುಗಂಧಿ, ಪಟ್ಟೂರು ಘಟಕದ ಕಾರ್ಯದರ್ಶಿ, ಹರೀಶ್ ಗುಂಡಿಲೆ, ಪ್ರವೀಣ್ ಶೆಟ್ಟಿ ಪಟ್ಟೂರು, ವಿಶ್ವನಾಥ ಕಕ್ಕುದೊಲಿ ಕೊಕ್ಕಡ ಗ್ರಾಮ ಪ. ಸದಸ್ಯ. ವಿಠಲ ಗೌಡ ತೆಂಕುಬೈಲ್, ವಸಂತ ಫಿತಿಲಕೋಡಿ., ಶಶಿಧರ ಬದಿಜಾಲು ಉಪಸ್ಥಿತರಿದ್ದು ಶುಭಹಾರೈಸಿದರು.

ಈ ಸಂದರ್ಭ ಗಣ್ಯರನ್ನು ಮತ್ತು ಊರಿನ ನಾಗರಿಕರನ್ನು ವಿಠಲ ತೆಂಕುಬೈಲು ಸ್ವಾಗತಿಸಿದರು. ಉದ್ಘಾಟಕರು ಪ್ರಸ್ತವಿಕ ಭಾಷಣ ಮಾಡಿದರು. ದ ಕ.ಹಾಲು ಒಕ್ಕೂಟದ ವಿಸ್ತರಣಾ ಅಧಿಕಾರಿ ಹೈನುಗಾರಿಕೆಯ ಬಗ್ಗೆ ಮಾತನಾಡಿದರು. ರಾಮಕುಸುಮ ಎಸ್ಟೇಟ್ ನ ಮಾಲಕರು ಶುಭ ಹಾರೈಸಿದರು.

ಪ್ರಾರಂಭದ ಮೊದಲ್ಲೇ ದಿನವೇ ಸುಮಾರು 10ಜನ ಘಟಕಕ್ಕೆ ಹಾಲು ತಂದರುಹಾಗೇನೇ ಊರಿನ ನಾಗರಿಕರು ಈ ಸಂದರ್ಭ ಹಾಜರಿದ್ದರು.

Related posts

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಮಣ್ಣಿನ ಸಂಸ್ಕೃತಿ, ತುಳು ಜನಪದ ಸೊಗಡಿನೊಂದಿಗೆ ಅಭ್ಯಾಸ್ ಕಾಲೇಜಿನಲ್ಲಿ ಕೆಸರ್ದಕಲ ಸಂಭ್ರಮ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಡಿ.3: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ”: ರಕ್ತದ ಸಹಿಯ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಮನವಿ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!