25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

ಕೊಕ್ಕಡ : ಪಟ್ಟೂರು ಹಾಲು ಉತ್ಪಾದಕರ ಸಹಕಾರಿ ಸಂಘ ನಿ. ಇದರ ಅಂಗ ಸಂಸ್ಥೆ ಮುಂಡೂರ್ ಪಳಿಕೆ ಹಾಲು ಉತ್ಪದಕರ ಘಟಕ ಇದರ ಉದ್ಘಾಟನೆಯನ್ನು ಸುರೇಶ್ ಭಟ್ ತೆಂಕುಬೈಲು ದೀಪ ಬೆಳಗಿಸುವ ಮೂಲಕ ಸೆ.6ರಂದು ಉದ್ಘಾಟಿಸಿದರು.

ಈ ವೇಳೆ ದ ಕ. ಹಾಲು ಒಕ್ಕೂಟದ ವಿಸ್ತರಣಾ ಅಧಿಕಾರಿ ರಾಜೇಶ್ ಕಾಮತ್, ತಿಮ್ಮಪ್ಪಶೆಟ್ಟಿ ಪಟ್ಟೂರು ಹಾಲು ಘಟಕದ ಅಧ್ಯಕ್ಷರು. ಶ್ರೀಮತಿ ಸುಗಂಧಿ, ಪಟ್ಟೂರು ಘಟಕದ ಕಾರ್ಯದರ್ಶಿ, ಹರೀಶ್ ಗುಂಡಿಲೆ, ಪ್ರವೀಣ್ ಶೆಟ್ಟಿ ಪಟ್ಟೂರು, ವಿಶ್ವನಾಥ ಕಕ್ಕುದೊಲಿ ಕೊಕ್ಕಡ ಗ್ರಾಮ ಪ. ಸದಸ್ಯ. ವಿಠಲ ಗೌಡ ತೆಂಕುಬೈಲ್, ವಸಂತ ಫಿತಿಲಕೋಡಿ., ಶಶಿಧರ ಬದಿಜಾಲು ಉಪಸ್ಥಿತರಿದ್ದು ಶುಭಹಾರೈಸಿದರು.

ಈ ಸಂದರ್ಭ ಗಣ್ಯರನ್ನು ಮತ್ತು ಊರಿನ ನಾಗರಿಕರನ್ನು ವಿಠಲ ತೆಂಕುಬೈಲು ಸ್ವಾಗತಿಸಿದರು. ಉದ್ಘಾಟಕರು ಪ್ರಸ್ತವಿಕ ಭಾಷಣ ಮಾಡಿದರು. ದ ಕ.ಹಾಲು ಒಕ್ಕೂಟದ ವಿಸ್ತರಣಾ ಅಧಿಕಾರಿ ಹೈನುಗಾರಿಕೆಯ ಬಗ್ಗೆ ಮಾತನಾಡಿದರು. ರಾಮಕುಸುಮ ಎಸ್ಟೇಟ್ ನ ಮಾಲಕರು ಶುಭ ಹಾರೈಸಿದರು.

ಪ್ರಾರಂಭದ ಮೊದಲ್ಲೇ ದಿನವೇ ಸುಮಾರು 10ಜನ ಘಟಕಕ್ಕೆ ಹಾಲು ತಂದರುಹಾಗೇನೇ ಊರಿನ ನಾಗರಿಕರು ಈ ಸಂದರ್ಭ ಹಾಜರಿದ್ದರು.

Related posts

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಅಬಲೆಯರ ಪುನರ್ವಸತಿ ಕೇಂದ್ರ “ಸೇವಾಶ್ರಮ”ದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬ ಆಚರಣೆ

Suddi Udaya

ಬಿ ಎಸ್ ವೈ ಅಭಿಮಾನೋತ್ಸವ ಸಮಾರಂಭಕ್ಕೆ ತೆರಳಿದ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ತಂಡ

Suddi Udaya

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಸಿಸಿ ಕ್ಯಾಮೆರಾ ಮೂಲಕ ಸುಲಭ ಕಾರ್ಯಾಚರಣೆ: ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಯನ್ನು ತೆರವುಗೊಳಿಸಿದ ಪಿಡಿಒ

Suddi Udaya
error: Content is protected !!