July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

ಕೊಕ್ಕಡ : ಪಟ್ಟೂರು ಹಾಲು ಉತ್ಪಾದಕರ ಸಹಕಾರಿ ಸಂಘ ನಿ. ಇದರ ಅಂಗ ಸಂಸ್ಥೆ ಮುಂಡೂರ್ ಪಳಿಕೆ ಹಾಲು ಉತ್ಪದಕರ ಘಟಕ ಇದರ ಉದ್ಘಾಟನೆಯನ್ನು ಸುರೇಶ್ ಭಟ್ ತೆಂಕುಬೈಲು ದೀಪ ಬೆಳಗಿಸುವ ಮೂಲಕ ಸೆ.6ರಂದು ಉದ್ಘಾಟಿಸಿದರು.

ಈ ವೇಳೆ ದ ಕ. ಹಾಲು ಒಕ್ಕೂಟದ ವಿಸ್ತರಣಾ ಅಧಿಕಾರಿ ರಾಜೇಶ್ ಕಾಮತ್, ತಿಮ್ಮಪ್ಪಶೆಟ್ಟಿ ಪಟ್ಟೂರು ಹಾಲು ಘಟಕದ ಅಧ್ಯಕ್ಷರು. ಶ್ರೀಮತಿ ಸುಗಂಧಿ, ಪಟ್ಟೂರು ಘಟಕದ ಕಾರ್ಯದರ್ಶಿ, ಹರೀಶ್ ಗುಂಡಿಲೆ, ಪ್ರವೀಣ್ ಶೆಟ್ಟಿ ಪಟ್ಟೂರು, ವಿಶ್ವನಾಥ ಕಕ್ಕುದೊಲಿ ಕೊಕ್ಕಡ ಗ್ರಾಮ ಪ. ಸದಸ್ಯ. ವಿಠಲ ಗೌಡ ತೆಂಕುಬೈಲ್, ವಸಂತ ಫಿತಿಲಕೋಡಿ., ಶಶಿಧರ ಬದಿಜಾಲು ಉಪಸ್ಥಿತರಿದ್ದು ಶುಭಹಾರೈಸಿದರು.

ಈ ಸಂದರ್ಭ ಗಣ್ಯರನ್ನು ಮತ್ತು ಊರಿನ ನಾಗರಿಕರನ್ನು ವಿಠಲ ತೆಂಕುಬೈಲು ಸ್ವಾಗತಿಸಿದರು. ಉದ್ಘಾಟಕರು ಪ್ರಸ್ತವಿಕ ಭಾಷಣ ಮಾಡಿದರು. ದ ಕ.ಹಾಲು ಒಕ್ಕೂಟದ ವಿಸ್ತರಣಾ ಅಧಿಕಾರಿ ಹೈನುಗಾರಿಕೆಯ ಬಗ್ಗೆ ಮಾತನಾಡಿದರು. ರಾಮಕುಸುಮ ಎಸ್ಟೇಟ್ ನ ಮಾಲಕರು ಶುಭ ಹಾರೈಸಿದರು.

ಪ್ರಾರಂಭದ ಮೊದಲ್ಲೇ ದಿನವೇ ಸುಮಾರು 10ಜನ ಘಟಕಕ್ಕೆ ಹಾಲು ತಂದರುಹಾಗೇನೇ ಊರಿನ ನಾಗರಿಕರು ಈ ಸಂದರ್ಭ ಹಾಜರಿದ್ದರು.

Related posts

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

Suddi Udaya

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಬಂದಾರು : ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ

Suddi Udaya

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

Suddi Udaya

ಕಲ್ಮಂಜ : ಕೃಷಿಕ ದೇಜಪ್ಪ ಗೌಡ ನಿಧನ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!