23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

ಕೊಕ್ಕಡ : ಪಟ್ಟೂರು ಹಾಲು ಉತ್ಪಾದಕರ ಸಹಕಾರಿ ಸಂಘ ನಿ. ಇದರ ಅಂಗ ಸಂಸ್ಥೆ ಮುಂಡೂರ್ ಪಳಿಕೆ ಹಾಲು ಉತ್ಪದಕರ ಘಟಕ ಇದರ ಉದ್ಘಾಟನೆಯನ್ನು ಸುರೇಶ್ ಭಟ್ ತೆಂಕುಬೈಲು ದೀಪ ಬೆಳಗಿಸುವ ಮೂಲಕ ಸೆ.6ರಂದು ಉದ್ಘಾಟಿಸಿದರು.

ಈ ವೇಳೆ ದ ಕ. ಹಾಲು ಒಕ್ಕೂಟದ ವಿಸ್ತರಣಾ ಅಧಿಕಾರಿ ರಾಜೇಶ್ ಕಾಮತ್, ತಿಮ್ಮಪ್ಪಶೆಟ್ಟಿ ಪಟ್ಟೂರು ಹಾಲು ಘಟಕದ ಅಧ್ಯಕ್ಷರು. ಶ್ರೀಮತಿ ಸುಗಂಧಿ, ಪಟ್ಟೂರು ಘಟಕದ ಕಾರ್ಯದರ್ಶಿ, ಹರೀಶ್ ಗುಂಡಿಲೆ, ಪ್ರವೀಣ್ ಶೆಟ್ಟಿ ಪಟ್ಟೂರು, ವಿಶ್ವನಾಥ ಕಕ್ಕುದೊಲಿ ಕೊಕ್ಕಡ ಗ್ರಾಮ ಪ. ಸದಸ್ಯ. ವಿಠಲ ಗೌಡ ತೆಂಕುಬೈಲ್, ವಸಂತ ಫಿತಿಲಕೋಡಿ., ಶಶಿಧರ ಬದಿಜಾಲು ಉಪಸ್ಥಿತರಿದ್ದು ಶುಭಹಾರೈಸಿದರು.

ಈ ಸಂದರ್ಭ ಗಣ್ಯರನ್ನು ಮತ್ತು ಊರಿನ ನಾಗರಿಕರನ್ನು ವಿಠಲ ತೆಂಕುಬೈಲು ಸ್ವಾಗತಿಸಿದರು. ಉದ್ಘಾಟಕರು ಪ್ರಸ್ತವಿಕ ಭಾಷಣ ಮಾಡಿದರು. ದ ಕ.ಹಾಲು ಒಕ್ಕೂಟದ ವಿಸ್ತರಣಾ ಅಧಿಕಾರಿ ಹೈನುಗಾರಿಕೆಯ ಬಗ್ಗೆ ಮಾತನಾಡಿದರು. ರಾಮಕುಸುಮ ಎಸ್ಟೇಟ್ ನ ಮಾಲಕರು ಶುಭ ಹಾರೈಸಿದರು.

ಪ್ರಾರಂಭದ ಮೊದಲ್ಲೇ ದಿನವೇ ಸುಮಾರು 10ಜನ ಘಟಕಕ್ಕೆ ಹಾಲು ತಂದರುಹಾಗೇನೇ ಊರಿನ ನಾಗರಿಕರು ಈ ಸಂದರ್ಭ ಹಾಜರಿದ್ದರು.

Related posts

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya

ಉಜಿರೆ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಬೀದಿ ನಾಟಕ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya
error: Content is protected !!