22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸ್ಸು ತಂಗುದಾಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ತಾಲೂಕು ನರೇಗಾ ಐಇಸಿ ಸಂಯೋಜಕಿ ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಗ್ರಾ.ಪಂ ಕಾರ್ಯದರ್ಶಿ ಗಿರಿಯಪ್ಪ ಗೌಡ , ಗ್ರಾ.ಪಂ ಸಿಬ್ಬಂದಿಗಳಾದ ಗೋಪಾಲ, ಶ್ರೀಮತಿ ತಾರಾ, ಗ್ರಾಮ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಲೀಲಾವತಿ ಉಪಸ್ಥಿತರಿದ್ದರು.

Related posts

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

Suddi Udaya

ಮೇ 14ರಿಂದ 24ರವರೆಗೆ ಕುಲಶೇಖರ ವೀರನಾರಾಯಣ ದೇವರಿಗೆ ಬ್ರಹ್ಮಕಲಶದ ವೈಭವ : ರೂ. 10 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ: ಪತ್ರಿಕಾಗೋಷ್ಠಿಯಲ್ಲಿ ಮಯೂರ್ ಉಳ್ಳಾಲ್ ಮಾಹಿತಿ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಹಾಜರು: ಒಳದಾರಿಯಲ್ಲಿ ಓಡಿ ಹೋಗಿ ಕಚೇರಿ ಪ್ರವೇಶ

Suddi Udaya

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!