25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

ಕೊಕ್ಕಡ: ಕೊಕ್ಕಡದಲ್ಲಿ ನೂತನವಾಗಿ ನಿರ್ಮಿಸಿರುವ “ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹವು ಸೆ.6ರಂದು ಶುಭಾರಂಭಗೊಂಡಿತು.

ಸಂಸ್ಥೆಯ ಮಾಲಕರ ಮಾತ-ಪಿತ ರಾದ ಶ್ರೀಮತಿ ಲೀಲಾವತಿ ಮತ್ತು ಮಾಯಿಲಪ್ಪ ಗೌಡ ರವರು ದೀಪಬೆಳಗಿಸಿ ಉದ್ಘಾಟಿಸಿ ಶುಭಾಹಾರೈಸಿದರು.

ಈ ಸಂದರ್ಭದಲ್ಲಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯ ವಿಶ್ವನಾಥ ಶೆಟ್ಟಿ, ಶ್ರೀಮತಿ ಜಾಜೀವಿ ಮತ್ತು ದುಗ್ಗಪ್ಪ ಗೌಡ, ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದು ಶುಭಹಾರೈಸಿದರು.

ಸಂಸ್ಥೆಯ ಮಾಲಕರಾದ ಶ್ರೀಮತಿ ಶೋಭಾ ಮತ್ತು ಕೆ.ಎಂ. ಗಿರೀಶ್ ಕುಮಾರ್, ಮಾಲಕರ ಮಕ್ಕಳಾದ ಆದರ್ಶ ಜಿ ಮತ್ತು ಅನುಪ್ ಜಿ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು.


ವಸತಿ ಗೃಹವು ಸುಂದರ ಬಾಲ್ಕನಿ ಒಳಗೊಂಡ ವಿಸ್ತಾರ ಕೊಠಡಿಗಳು, ಸುಸಜ್ಜಿತ ಹವಾನಿಯಂತ್ರಣ ಸಭಾಂಗಣ, ವಿಶಾಲವಾದ ಪಾಕಿಂಗ್ ಸೌಲಭ್ಯಗಳು ಇರಲಿದೆ.

Related posts

ಬಜೆಟ್ ನಿಂದ ಭಾರತದ ವರ್ಚಸ್ಸು ವಿಶ್ವ ಮಟ್ಟದಲ್ಲಿ ಹೆಚ್ಚಿಸಿದೆ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಪ್ರಥಮ ತಾಲೂಕು ಅಧಿವೇಶನಕ್ಕೆ ಸಜ್ಜಾಗುತಿದೆ ಬೆಳ್ತಂಗಡಿ ಅಭಾಸಾಪ: ಡಿ.22 ರಂದು ಬಲಿಪ ರೆಸಾರ್ಟಿನಲ್ಲಿ ಅಧಿವೇಶನ

Suddi Udaya

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕೊನೆಯ ದಿನ ನಿಗದಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

Suddi Udaya

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

Suddi Udaya

” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

Suddi Udaya
error: Content is protected !!