ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

ಕೊಕ್ಕಡ: ಕೊಕ್ಕಡದಲ್ಲಿ ನೂತನವಾಗಿ ನಿರ್ಮಿಸಿರುವ “ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹವು ಸೆ.6ರಂದು ಶುಭಾರಂಭಗೊಂಡಿತು.

ಸಂಸ್ಥೆಯ ಮಾಲಕರ ಮಾತ-ಪಿತ ರಾದ ಶ್ರೀಮತಿ ಲೀಲಾವತಿ ಮತ್ತು ಮಾಯಿಲಪ್ಪ ಗೌಡ ರವರು ದೀಪಬೆಳಗಿಸಿ ಉದ್ಘಾಟಿಸಿ ಶುಭಾಹಾರೈಸಿದರು.

ಈ ಸಂದರ್ಭದಲ್ಲಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯ ವಿಶ್ವನಾಥ ಶೆಟ್ಟಿ, ಶ್ರೀಮತಿ ಜಾಜೀವಿ ಮತ್ತು ದುಗ್ಗಪ್ಪ ಗೌಡ, ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದು ಶುಭಹಾರೈಸಿದರು.

ಸಂಸ್ಥೆಯ ಮಾಲಕರಾದ ಶ್ರೀಮತಿ ಶೋಭಾ ಮತ್ತು ಕೆ.ಎಂ. ಗಿರೀಶ್ ಕುಮಾರ್, ಮಾಲಕರ ಮಕ್ಕಳಾದ ಆದರ್ಶ ಜಿ ಮತ್ತು ಅನುಪ್ ಜಿ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು.


ವಸತಿ ಗೃಹವು ಸುಂದರ ಬಾಲ್ಕನಿ ಒಳಗೊಂಡ ವಿಸ್ತಾರ ಕೊಠಡಿಗಳು, ಸುಸಜ್ಜಿತ ಹವಾನಿಯಂತ್ರಣ ಸಭಾಂಗಣ, ವಿಶಾಲವಾದ ಪಾಕಿಂಗ್ ಸೌಲಭ್ಯಗಳು ಇರಲಿದೆ.

Related posts

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 28ನೇ ಕ್ಷೇಮ ನಿಧಿ ಸಹಾಯಧನ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಸೇವಾ ನಿವೃತ್ತಿಗೊಳ್ಳುತ್ತಿರುವ ಕಳಿಯ ಪ್ರಾ.ಕೃ.ಪ.ಸ.ಸಂಘದ ಮಾರಾಟ ಸಹಾಯಕ ಶಿವರಾಮ್ ನಾಯ್ಕ್ ರಿಗೆ ಬೀಳ್ಕೊಡುಗೆ

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ

Suddi Udaya
error: Content is protected !!