26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

ಕೊಯ್ಯೂರು : ಕೊಯ್ಯೂರು ಗ್ರಾಮದ ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿ ನೀಲೇಶ್ವರ ಅರವತ್ತ್ ಇವರ ನೇತೃತ್ವದಲ್ಲಿ ಧಾರ್ಮಿಕ ವೈದಿಕ ವಿಧಿವಿಧಾನಗಳ ಜೊತೆಗೆ ದೇವಳದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು.

ಶ್ರೀ ದೇವರಿಗೆ ವಿಶೇಷ ಪೂಜೆ, ದ್ವಾದಶಮೂರ್ತಿ ಆರಾಧನೆ, ಅನ್ನಸಂತರ್ಪಣೆ, ಮುಷ್ಟಿ ಕಾಣಿಕೆ ಸಮರ್ಪಣೆ ನಡೆಯಿತು. ಅನುವಂಶಿಕ ಆಡಳಿತ ಮೊಕ್ತೇಶರರು, ಅಧ್ಯಕ್ಷರು, ಕಾರ್ಯದರ್ಶಿ ಪದಾಧಿಕಾರಿಗಳು ಸರ್ವ -ಸದಸ್ಯರು ಜೀರ್ಣ್ಣೋದ್ದಾರ ಸಮಿತಿ, ದೇವಳದ ಪ್ರಧಾನ ಅರ್ಚಕರು, ಗಣ್ಯರು, ಊರ ಸಮಸ್ತ ಭಕ್ತರು ಉಪಸ್ಥಿತರಿದ್ದರು.

Related posts

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya

ಭಾರಿ ಮಳೆಗೆ ಸುಲ್ಕೇರಿ ಅಣ್ಣು ಪೂಜಾರಿ ರವರ ಮನೆ ಸಂಪೂರ್ಣ ಹಾನಿ: ಸ್ಥಳಕ್ಕೆ ರಕ್ಷಿತ್ ಶಿವಾರಂ ಭೇಟಿ

Suddi Udaya

ತಣ್ಣೀರುಪಂತ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ಹಾಡುಹಗಲೇ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸಿ ಆತಂಕ ಸೃಷ್ಟಿದ ಕಾಡಾನೆ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!