23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

ವೇಣೂರು: ಬಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸ.ಉ.ಪ್ರಾ.ಶಾಲೆ ಹೊಕ್ಕಾಡಿಗೋಳಿಯಲ್ಲಿ ಜರುಗಿದ್ದು, ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆಯು ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.


ಕಿರಿಯ ವಿಭಾಗ: ಭಕ್ತಿಗೀತೆ ವೈಷ್ಣವಿ ಪ್ರಥಮ, ಕನ್ನಡ ಕಂಠಪಾಠ ರಚಿತಾ ಪ್ರಥಮ, ಚಿತ್ರಕಲೆ ತೃಷಾ ಜೆ. ಪ್ರಥಮ, ಕಥೆ ಹೇಳುವುದು ಮೋಕ್ಷ ಪ್ರಥಮ, ದೇಶಭಕ್ತಿಗೀತೆ ವೈಷ್ಣವಿ ಪ್ರಥಮ, ಧಾರ್ಮಿಕ ಪಠಣ ತೃಷಾ ಜೆ. ತೃತೀಯ, ಅಭಿನಯ ಗೀತೆ ಪೂರ್ವಿ ಪಿ. ಹೆಗ್ಡೆ ತೃತೀಯ, ಇಂಗ್ಲೀಷ್ ಕಂಠಪಾಠ ವರ್ಷಿತ್ ವಿ.ಆರ್. ತೃತೀಯ, ಛದ್ಮವೇಷ ಸಮರ್ಥ್ ಪಿ.ಎಸ್. ತೃತೀಯ ಸ್ಥಾನ ಪಡೆದಿದ್ದಾರೆ.


ಹಿರಿಯ ವಿಭಾಗ: ಹಿಂದಿ ಕಂಠಪಾಠ ಸಿಂಚನ್ ಎಸ್. ಪ್ರಥಮ, ಮಿಮಿಕ್ರಿ ಪ್ರಜ್ವಲ್ ಪ್ರಥಮ, ಪ್ರಬಂಧ ಹಿತಶ್ರೀ ರೈ ಪ್ರಥಮ, ದೇಶಭಕ್ತಿಗೀತೆ ಸ್ಪಂದನಾ ಜೆ. ಪ್ರಥಮ, ಕನ್ನಡ ಕಂಠಪಾಠ ಕ್ಷಮ ದ್ವಿತೀಯ, ಅಭಿನಯ ಗೀತೆ ರಾಜಶ್ರೀ ಆಚಾರ್ಯ ದ್ವಿತೀಯ, ಧಾರ್ಮಿಕ ಪಠಣ ಸಾತ್ವಿಕ್ ಹೆಗ್ಡೆ ದ್ವಿತೀಯ, ಆಶುಭಾಷಣ ದಕ್ಷಾ ಡಿ.ಪಿ. ದ್ವಿತೀಯ, ಕ್ಲೇ ಮೋಡೆಲಿಂಗ್ ಪ್ರಜ್ವಲ್ ದ್ವಿತೀಯ ಬಹುಮಾನಗಳನ್ನು ಪಡೆದಿದ್ದಾರೆ.

Related posts

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ನಲ್ಲಿ ಮಳೆಗಾಲದ ವಿಶೇಷ ಮಾನ್ಸೂನ್ ಆಫರ್

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

Suddi Udaya

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!