July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

ವೇಣೂರು: ಬಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸ.ಉ.ಪ್ರಾ.ಶಾಲೆ ಹೊಕ್ಕಾಡಿಗೋಳಿಯಲ್ಲಿ ಜರುಗಿದ್ದು, ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆಯು ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.


ಕಿರಿಯ ವಿಭಾಗ: ಭಕ್ತಿಗೀತೆ ವೈಷ್ಣವಿ ಪ್ರಥಮ, ಕನ್ನಡ ಕಂಠಪಾಠ ರಚಿತಾ ಪ್ರಥಮ, ಚಿತ್ರಕಲೆ ತೃಷಾ ಜೆ. ಪ್ರಥಮ, ಕಥೆ ಹೇಳುವುದು ಮೋಕ್ಷ ಪ್ರಥಮ, ದೇಶಭಕ್ತಿಗೀತೆ ವೈಷ್ಣವಿ ಪ್ರಥಮ, ಧಾರ್ಮಿಕ ಪಠಣ ತೃಷಾ ಜೆ. ತೃತೀಯ, ಅಭಿನಯ ಗೀತೆ ಪೂರ್ವಿ ಪಿ. ಹೆಗ್ಡೆ ತೃತೀಯ, ಇಂಗ್ಲೀಷ್ ಕಂಠಪಾಠ ವರ್ಷಿತ್ ವಿ.ಆರ್. ತೃತೀಯ, ಛದ್ಮವೇಷ ಸಮರ್ಥ್ ಪಿ.ಎಸ್. ತೃತೀಯ ಸ್ಥಾನ ಪಡೆದಿದ್ದಾರೆ.


ಹಿರಿಯ ವಿಭಾಗ: ಹಿಂದಿ ಕಂಠಪಾಠ ಸಿಂಚನ್ ಎಸ್. ಪ್ರಥಮ, ಮಿಮಿಕ್ರಿ ಪ್ರಜ್ವಲ್ ಪ್ರಥಮ, ಪ್ರಬಂಧ ಹಿತಶ್ರೀ ರೈ ಪ್ರಥಮ, ದೇಶಭಕ್ತಿಗೀತೆ ಸ್ಪಂದನಾ ಜೆ. ಪ್ರಥಮ, ಕನ್ನಡ ಕಂಠಪಾಠ ಕ್ಷಮ ದ್ವಿತೀಯ, ಅಭಿನಯ ಗೀತೆ ರಾಜಶ್ರೀ ಆಚಾರ್ಯ ದ್ವಿತೀಯ, ಧಾರ್ಮಿಕ ಪಠಣ ಸಾತ್ವಿಕ್ ಹೆಗ್ಡೆ ದ್ವಿತೀಯ, ಆಶುಭಾಷಣ ದಕ್ಷಾ ಡಿ.ಪಿ. ದ್ವಿತೀಯ, ಕ್ಲೇ ಮೋಡೆಲಿಂಗ್ ಪ್ರಜ್ವಲ್ ದ್ವಿತೀಯ ಬಹುಮಾನಗಳನ್ನು ಪಡೆದಿದ್ದಾರೆ.

Related posts

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

Suddi Udaya
error: Content is protected !!