23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

ವೇಣೂರು: ಬಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸ.ಉ.ಪ್ರಾ.ಶಾಲೆ ಹೊಕ್ಕಾಡಿಗೋಳಿಯಲ್ಲಿ ಜರುಗಿದ್ದು, ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆಯು ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.


ಕಿರಿಯ ವಿಭಾಗ: ಭಕ್ತಿಗೀತೆ ವೈಷ್ಣವಿ ಪ್ರಥಮ, ಕನ್ನಡ ಕಂಠಪಾಠ ರಚಿತಾ ಪ್ರಥಮ, ಚಿತ್ರಕಲೆ ತೃಷಾ ಜೆ. ಪ್ರಥಮ, ಕಥೆ ಹೇಳುವುದು ಮೋಕ್ಷ ಪ್ರಥಮ, ದೇಶಭಕ್ತಿಗೀತೆ ವೈಷ್ಣವಿ ಪ್ರಥಮ, ಧಾರ್ಮಿಕ ಪಠಣ ತೃಷಾ ಜೆ. ತೃತೀಯ, ಅಭಿನಯ ಗೀತೆ ಪೂರ್ವಿ ಪಿ. ಹೆಗ್ಡೆ ತೃತೀಯ, ಇಂಗ್ಲೀಷ್ ಕಂಠಪಾಠ ವರ್ಷಿತ್ ವಿ.ಆರ್. ತೃತೀಯ, ಛದ್ಮವೇಷ ಸಮರ್ಥ್ ಪಿ.ಎಸ್. ತೃತೀಯ ಸ್ಥಾನ ಪಡೆದಿದ್ದಾರೆ.


ಹಿರಿಯ ವಿಭಾಗ: ಹಿಂದಿ ಕಂಠಪಾಠ ಸಿಂಚನ್ ಎಸ್. ಪ್ರಥಮ, ಮಿಮಿಕ್ರಿ ಪ್ರಜ್ವಲ್ ಪ್ರಥಮ, ಪ್ರಬಂಧ ಹಿತಶ್ರೀ ರೈ ಪ್ರಥಮ, ದೇಶಭಕ್ತಿಗೀತೆ ಸ್ಪಂದನಾ ಜೆ. ಪ್ರಥಮ, ಕನ್ನಡ ಕಂಠಪಾಠ ಕ್ಷಮ ದ್ವಿತೀಯ, ಅಭಿನಯ ಗೀತೆ ರಾಜಶ್ರೀ ಆಚಾರ್ಯ ದ್ವಿತೀಯ, ಧಾರ್ಮಿಕ ಪಠಣ ಸಾತ್ವಿಕ್ ಹೆಗ್ಡೆ ದ್ವಿತೀಯ, ಆಶುಭಾಷಣ ದಕ್ಷಾ ಡಿ.ಪಿ. ದ್ವಿತೀಯ, ಕ್ಲೇ ಮೋಡೆಲಿಂಗ್ ಪ್ರಜ್ವಲ್ ದ್ವಿತೀಯ ಬಹುಮಾನಗಳನ್ನು ಪಡೆದಿದ್ದಾರೆ.

Related posts

ವೇಣೂರು ಪೋಲಿಸ್ ಠಾಣೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕಕ್ಕಿಂಜೆ: ಮುಹ್ಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya

ರಕ್ತೇಶ್ವರಿಪದವು: ಭಜನಾ ವಾರ್ಷಿಕೋತ್ಸವ ವಿಶೇಷ ಭಜನೆ ಹಾಗೂ ವಿಶೇಷ ಪೂಜೆ ಮತ್ತು ಸನ್ಮಾನ

Suddi Udaya

ಮಡಂತ್ಯಾರು: ಎಲೆಕ್ಟ್ರಿಕಲ್ ಉದಯ ಹೃದಯಾಘಾತದಿಂದ ನಿಧನ

Suddi Udaya

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿಯಿಂದ 33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!