ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

ವೇಣೂರು: ಬಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸ.ಉ.ಪ್ರಾ.ಶಾಲೆ ಹೊಕ್ಕಾಡಿಗೋಳಿಯಲ್ಲಿ ಜರುಗಿದ್ದು, ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆಯು ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.


ಕಿರಿಯ ವಿಭಾಗ: ಭಕ್ತಿಗೀತೆ ವೈಷ್ಣವಿ ಪ್ರಥಮ, ಕನ್ನಡ ಕಂಠಪಾಠ ರಚಿತಾ ಪ್ರಥಮ, ಚಿತ್ರಕಲೆ ತೃಷಾ ಜೆ. ಪ್ರಥಮ, ಕಥೆ ಹೇಳುವುದು ಮೋಕ್ಷ ಪ್ರಥಮ, ದೇಶಭಕ್ತಿಗೀತೆ ವೈಷ್ಣವಿ ಪ್ರಥಮ, ಧಾರ್ಮಿಕ ಪಠಣ ತೃಷಾ ಜೆ. ತೃತೀಯ, ಅಭಿನಯ ಗೀತೆ ಪೂರ್ವಿ ಪಿ. ಹೆಗ್ಡೆ ತೃತೀಯ, ಇಂಗ್ಲೀಷ್ ಕಂಠಪಾಠ ವರ್ಷಿತ್ ವಿ.ಆರ್. ತೃತೀಯ, ಛದ್ಮವೇಷ ಸಮರ್ಥ್ ಪಿ.ಎಸ್. ತೃತೀಯ ಸ್ಥಾನ ಪಡೆದಿದ್ದಾರೆ.


ಹಿರಿಯ ವಿಭಾಗ: ಹಿಂದಿ ಕಂಠಪಾಠ ಸಿಂಚನ್ ಎಸ್. ಪ್ರಥಮ, ಮಿಮಿಕ್ರಿ ಪ್ರಜ್ವಲ್ ಪ್ರಥಮ, ಪ್ರಬಂಧ ಹಿತಶ್ರೀ ರೈ ಪ್ರಥಮ, ದೇಶಭಕ್ತಿಗೀತೆ ಸ್ಪಂದನಾ ಜೆ. ಪ್ರಥಮ, ಕನ್ನಡ ಕಂಠಪಾಠ ಕ್ಷಮ ದ್ವಿತೀಯ, ಅಭಿನಯ ಗೀತೆ ರಾಜಶ್ರೀ ಆಚಾರ್ಯ ದ್ವಿತೀಯ, ಧಾರ್ಮಿಕ ಪಠಣ ಸಾತ್ವಿಕ್ ಹೆಗ್ಡೆ ದ್ವಿತೀಯ, ಆಶುಭಾಷಣ ದಕ್ಷಾ ಡಿ.ಪಿ. ದ್ವಿತೀಯ, ಕ್ಲೇ ಮೋಡೆಲಿಂಗ್ ಪ್ರಜ್ವಲ್ ದ್ವಿತೀಯ ಬಹುಮಾನಗಳನ್ನು ಪಡೆದಿದ್ದಾರೆ.

Related posts

ಪುಂಜಾಲಕಟ್ಟೆ -ಚಾರ್ಮಾಡಿ ಅವೈಜ್ಞಾನಿಕ ಕಾಮಗಾರಿಯಿಂದ ಬೇಸತ್ತ ನಾಗರಿಕರು

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಅವಿರೋಧ ಆಯ್ಕೆ

Suddi Udaya

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

Suddi Udaya

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!