July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

ಪಿಲಾತಬೆಟ್ಟು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ್ದು, ಪಿಲಾತಬೆಟ್ಟು ಶಾಲೆಯು ಕಿರಿಯ ಹಾಗೂ ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.


ಹಿರಿಯ ವಿಭಾಗ: ಕವನ ವಾಚನ ಚಿರಂತ್ ಪ್ರಥಮ, 7ನೇ, ಆಶುಭಾಷಣ ತನುಷ್ 6ನೇ, ಪ್ರಥಮ, ಮಿಮಿಕ್ರಿ ಪವನ್ 6ನೇ, ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಬಂಧ ರಚನೆಯಲ್ಲಿ ಸಿಂಚನ 7ನೇ, ದ್ವಿತೀಯ, ದೇಶಭಕ್ತಿಗೀತೆಯಲ್ಲಿ ಸಾಯಿ ಚಿತ್ಕಲ 5ನೇ ದ್ವಿತೀಯ ಬಹುಮಾನ ಪಡೆದಿದ್ದಾರೆ. ಧಾರ್ಮಿಕ ಪಠಣ ಸಂಸ್ಕೃತದಲ್ಲಿ ಸಿಂಚನ 7ನೇ ತೃತೀಯ, ಭಕ್ತಿಗೀತೆ ಚಿತ್ಕಲ 5ನೇ ತೃತೀಯ ಸ್ಥಾನ ಪಡೆದಿದ್ದಾರೆ


ಕಿರಿಯ ವಿಭಾಗ:
ಛದ್ಮವೇಷದಲ್ಲಿ ಲಿಯಾನ ಲೋಬೊ 4ನೇ ಪ್ರಥಮ, ಅಭಿನಯಗೀತೆ ಅನುಶ್ರೀ 3ನೇ ಪ್ರಥಮ, ಆಶುಭಾಷಣ ಹೃಷಿಕ್ ಜೆ.ಪಿ. 4ನೇ ದ್ವಿತೀಯ, ಕ್ಲೇಮಾಡೆಲಿಂಗ್ ತನುಶ್ರೀ 4ನೇ ದ್ವಿತೀಯ, ಚಿತ್ರಕಲೆ ಆರೋನ್ 4ನೇ ದ್ವಿತೀಯ, ಧಾರ್ಮಿಕ ಪಠಣ ಅರೇಬಿಕ್ ಅಬಿದ್ 3ನೇ ತೃತೀಯ ಸ್ಥಾನ ಪಡೆದು ಹಿರಿಯ ಕಿರಿಯ ವಿಭಾಗದಲ್ಲಿ ಸಮಗ್ರ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya

ಶಿಶಿಲ ಜನಸ್ಪಂದನ ಸಭೆ: ಶಿಶಿಲ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾದ ಬಗ್ಗೆ ಅಧಿಕೃತ ಆದೇಶ ಬಂದಿಲ್ಲ – ಶಾಸಕ ಹರೀಶ್ ಪೂಂಜ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya
error: Content is protected !!