22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

ಬೆಳ್ತಂಗಡಿ: ಕೃಷ್ಣ ಜೆ. ಪಾಲೇಮಾರು ಅರ್ಪಿಸುವ 77 ಸ್ಟುಡಿಯೋಸ್ ರಾಘವೇಂದ್ರ ಕುಡ್ವ ರವರ ನಿರ್ಮಾಪಕದಲ್ಲಿ, ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ನ್ನು ಬಿಡುಗಡೆಗೊಳಿಸಿರುವ ತುಳುನಾಡಿನ ದಿಗ್ಗಜ ಕಲಾವಿದರಾದ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್,ಅರವಿಂದ ಬೋಳಾರ್ ಭೋಜರಾಜ್ ವಾಮಂಜೂರ್ ರವರು ಪ್ರಮೋಷನ್ ಪೋಸ್ಟರ್ ನೋಡಿ ಫಿದಾ ಆಗಿದ್ದಾರೆ. ಈ ಸಿನೆಮಾ ಹೊಸ ಮೈಲಿಗಲ್ಲನ್ನು ನಿರ್ಮಿಸಲಿದೆ ಎಂದು ಹಾಡಿ ಹೊಗಳಿದ್ದಾರೆ.


ಸಿನೆಮಾ ನೋಡಲು ಕಾತರರಾಗಿದ್ದೇವೆ ಎಂಬ ಪ್ರೇಕ್ಷಕರ ಮಾತು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು.
ಒಟ್ಟಿನಲ್ಲಿ ತುಳು ಸಿನೆಮಾ ದೇಶ – ವಿದೇಶಗಳಲ್ಲಿ ಮಿಂಚಲಿ ಎಂಬುದು ಕಲಾಭಿಮಾನಿಗಳ ಹಾರೈಕೆಯಾಗಿದೆ.

Related posts

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಜ. 25 : ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವದ ಸಂಭ್ರಮ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya
error: Content is protected !!