July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

ಬೆಳ್ತಂಗಡಿ: ಕೃಷ್ಣ ಜೆ. ಪಾಲೇಮಾರು ಅರ್ಪಿಸುವ 77 ಸ್ಟುಡಿಯೋಸ್ ರಾಘವೇಂದ್ರ ಕುಡ್ವ ರವರ ನಿರ್ಮಾಪಕದಲ್ಲಿ, ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ನ್ನು ಬಿಡುಗಡೆಗೊಳಿಸಿರುವ ತುಳುನಾಡಿನ ದಿಗ್ಗಜ ಕಲಾವಿದರಾದ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್,ಅರವಿಂದ ಬೋಳಾರ್ ಭೋಜರಾಜ್ ವಾಮಂಜೂರ್ ರವರು ಪ್ರಮೋಷನ್ ಪೋಸ್ಟರ್ ನೋಡಿ ಫಿದಾ ಆಗಿದ್ದಾರೆ. ಈ ಸಿನೆಮಾ ಹೊಸ ಮೈಲಿಗಲ್ಲನ್ನು ನಿರ್ಮಿಸಲಿದೆ ಎಂದು ಹಾಡಿ ಹೊಗಳಿದ್ದಾರೆ.


ಸಿನೆಮಾ ನೋಡಲು ಕಾತರರಾಗಿದ್ದೇವೆ ಎಂಬ ಪ್ರೇಕ್ಷಕರ ಮಾತು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು.
ಒಟ್ಟಿನಲ್ಲಿ ತುಳು ಸಿನೆಮಾ ದೇಶ – ವಿದೇಶಗಳಲ್ಲಿ ಮಿಂಚಲಿ ಎಂಬುದು ಕಲಾಭಿಮಾನಿಗಳ ಹಾರೈಕೆಯಾಗಿದೆ.

Related posts

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ನ್ಯೂಸ್ 18 ವತಿಯಿಂದ ವಿದ್ಯಾದೀಪ ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ನಡ: ಸ್ಟಾರ್ ಲೈನ್ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!