September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

ಬೆಳ್ತಂಗಡಿ: ಕೃಷ್ಣ ಜೆ. ಪಾಲೇಮಾರು ಅರ್ಪಿಸುವ 77 ಸ್ಟುಡಿಯೋಸ್ ರಾಘವೇಂದ್ರ ಕುಡ್ವ ರವರ ನಿರ್ಮಾಪಕದಲ್ಲಿ, ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ನ್ನು ಬಿಡುಗಡೆಗೊಳಿಸಿರುವ ತುಳುನಾಡಿನ ದಿಗ್ಗಜ ಕಲಾವಿದರಾದ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್,ಅರವಿಂದ ಬೋಳಾರ್ ಭೋಜರಾಜ್ ವಾಮಂಜೂರ್ ರವರು ಪ್ರಮೋಷನ್ ಪೋಸ್ಟರ್ ನೋಡಿ ಫಿದಾ ಆಗಿದ್ದಾರೆ. ಈ ಸಿನೆಮಾ ಹೊಸ ಮೈಲಿಗಲ್ಲನ್ನು ನಿರ್ಮಿಸಲಿದೆ ಎಂದು ಹಾಡಿ ಹೊಗಳಿದ್ದಾರೆ.


ಸಿನೆಮಾ ನೋಡಲು ಕಾತರರಾಗಿದ್ದೇವೆ ಎಂಬ ಪ್ರೇಕ್ಷಕರ ಮಾತು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು.
ಒಟ್ಟಿನಲ್ಲಿ ತುಳು ಸಿನೆಮಾ ದೇಶ – ವಿದೇಶಗಳಲ್ಲಿ ಮಿಂಚಲಿ ಎಂಬುದು ಕಲಾಭಿಮಾನಿಗಳ ಹಾರೈಕೆಯಾಗಿದೆ.

Related posts

ಡಿ.26 ವಿದ್ಯುತ್ ನಿಲುಗಡೆ

Suddi Udaya

ಚಾರ್ಮಾಡಿ: ಪೆರ್ನೇಲೆ ಕೆರೆ ಅಭಿವೃದ್ಧಿಗೆ ಶಿಲಾನ್ಯಾಸ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

Suddi Udaya

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya
error: Content is protected !!