September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

ಬಳಂಜ: ಯಕ್ಷಪ್ರಿಯ ಸಮಿತಿ ನಾಲ್ಕೂರು, ಬಳಂಜ ಇದರ ನೇತೃತ್ವದಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆಪ್ಟೆಂಬರ್ 7 ಮತ್ತು 8ರಂದು ನಾಲ್ಕೂರು ನಿಟ್ಟಡ್ಕ ಮೈದಾನದಲ್ಲಿ ನಡೆಯಲಿದ್ದು ಈಗಾಗಲೇ ಇದರ ಸ್ಥಾಪಕ ಅಧ್ಯಕ್ಷ ಸಂಜೀವ ಶೆಟ್ಟಿ ಖಂಡಿಗ ಇವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಲಾಗಿದೆ.

ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ.

ಸಮಿತಿಯ ಪ್ರಧಾನ ಕಾರ್ಯದರ್ಶಿ ಸುನಿಲ್ ಶೆಟ್ಟಿ, ಕೋಶಾಧಿಕಾರಿ ರವೀಂದ್ರ ಬಿ.ಅಮೀನ್ ಹಾಗೂ ಸಮಿತಿಯ ಎಲ್ಲಾ ಸದಸ್ಯರ ಸಹಕಾರದಲ್ಲಿ ಕಾರ್ಯಕ್ರಮಗಳು ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರಸಂಕಿರಣ

Suddi Udaya

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya
error: Content is protected !!