24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆಯು ತಾಲೂಕು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ತಾ.ಪಂ. ಸಭಾಂಗಣದಲ್ಲಿ ಜರುಗಿತು.

ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿ ಯೋಜನೆಯ ಅನುಷ್ಠಾನದ ವಿವರ ನೀಡಿದರು.


ಜಿಲ್ಲಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಅನುಷ್ಠಾನ ಸಮಿತಿಯ ಸದಸ್ಯರು, ಸಿ. ಡಿ. ಪಿ. ಓ. ಶ್ರೀಮತಿ ಪ್ರಿಯಾ ಆಗ್ನೇಸ್, ಮೆಸ್ಕಾಂ ಇಲಾಖೆಯ ಬೆಳ್ತಂಗಡಿ ಉಪವಿಭಾಗದ ಕ್ಲೆಮೆಂಟ್ ಬ್ರಾಗ್ಸ್, ಉಜಿರೆ ಉಪ ವಿಭಾಗದ ಪ್ರವೀಣ್, ಆಹಾರ ನಿರೀಕ್ಷಕ ವಿಶ್ವ ಕೆ, ಉದ್ಯೋಗ ವಿನಿಮಯ ಕಚೇರಿಯ ಕೌನ್ಸಿಲರ್ ಶ್ರೀಮತಿ ಮಂಜುಷಾ, ನೋಡೆಲ್ ಅಧಿಕಾರಿ ಹೆರಾಲ್ಡ್ ಸಿಕ್ವೆರಾ, ಕೆ. ಎಸ್. ಆರ್. ಟಿ.ಸಿ.ಯ ಲಕ್ಷ್ಮಣ್, ಅನುಷ್ಠಾನ ಇಲಾಖೆಗಳ ವಿಷಯ ನಿರ್ವಾಹಕರು ಉಪಸ್ಥಿತರಿದ್ದರು.


ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಯುವ ನಿಧಿ, ಅನ್ನ ಭಾಗ್ಯ ಮತ್ತು ಶಕ್ತಿ ಯೋಜನೆಯ ಪ್ರಗತಿಯನ್ನು ಪರಿಶೀಲನೆ ನಡೆಸಲಾಯಿತು.

Related posts

ಬೆಳ್ತಂಗಡಿ: ಎಂ.ಆರ್ ಡ್ರೆಸ್ಸಸ್ ನಲ್ಲಿ ಕ್ಲಿಯರೆನ್ಸ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ. 30 ರಷ್ಟು ರಿಯಾಯಿತಿ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಶ್ರೀ ಧ.ಮಂ. ಐಟಿಐ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

Suddi Udaya

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನ

Suddi Udaya
error: Content is protected !!