26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಮೋಹನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಲತಾ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ 2024-25 ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಸರ್ವಾನುಮತದಿಂದ ಮೋಹನ್ ಗೌಡ ಇವರನ್ನು ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಲತಾ ಶೆಟ್ಟಿ ಇವರನ್ನು ಆರಿಸಲಾಯಿತು.

ವಾಣಿ ವಿದ್ಯಾಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ರವರು ಅಧ್ಯಕ್ಷತೆ ವಹಿಸಿದ್ದರು. ವಾಣಿ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಗೌಡ ನೋಟರಿ, ವಕೀಲರು ಬೆಳ್ತಂಗಡಿ ಹಾಗೂ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, 2023-24ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶಿವರಾಮ್ ಹೆಗ್ಡೆ, ಪ್ರೌಢ ಶಾಲಾ ಮುಖ್ಯೋಪಾದ್ಯಾಯರಾದ ಲಕ್ಷ್ಮೀನಾರಾಯಣ ಕೆ. ಹಾಗೂ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ ಇವರು ಉಪಸ್ಥಿತರಿದ್ದರು.

ಆಯ್ಕೆ ಪ್ರಕ್ರಿಯೆಯನ್ನು ವಾಣಿ ಪ್ರೌಢ ಶಾಲಾ ಶಿಕ್ಷಕಿ ಶ್ರೀಮತಿ ಮೊಹನಾಂಗಿ ನಿರ್ವಹಿಸಿದರು. ಶಿಕ್ಷಕಿ ಶ್ರೀಮತಿ ರಕ್ಷಿತಾ. ಎಸ್ ಕಾರ್ಯಕ್ರಮವನ್ನು ನಿರ್ವಹಿಸಿದರು.

Related posts

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

Suddi Udaya
error: Content is protected !!