July 23, 2026
Uncategorized

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

ಬೆಳ್ತಂಗಡಿ:ಇದೆ ಬರುವ ಸೆಪ್ಟೆಂಬರ್ 12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ *ರಾನಿ – RONNY* ದ ನಿರ್ಮಾಪಕರಾದ ಉಮೇಶ್ ಹೆಗ್ಡೆಯವರು ಅಜಿಲ ಸೀಮೆಯ ತಿಮ್ಮನರಸರಾದ ಡಾ ಪದ್ಮಪ್ರಸಾದ್ ಅಜಿಲ ಅರಸರ ಆಶೀರ್ವಾದವನ್ನು ಪಡೆದುಕೊಂಡರು. ಪದ್ಮಪ್ರಸಾದ್ ಅಜಿಲ ಅರಸರು ಚಿತ್ರದ ಬಗ್ಗೆ ವಿಚಾರಿಸಿ ಪ್ರಶಂಸೆ ವ್ಯಕ್ತಪಡಿಸಿದರು. ಕಿರಣರಾಜ್ , ರವಿಶಂಕರ , ಅಪೂರ್ವ , ಗುರುಪ್ರಸಾದ್ ಮಠ , ಬಿ ಸುರೇಶ್ ಗಿರೀಶ್ ಹೆಗ್ಡೆ ಮುಂತಾದ ಖ್ಯಾತ ತಾರಾಂಗಣದಲ್ಲಿ ಮೂಡಿಬಂದಿರುವ ಚಿತ್ರ ಈಗಾಗಲೇ ಚಿತ್ರ ರಸಿಕರಲ್ಲಿ ಬಹು ನಿರೀಕ್ಷೆ ಮೂಡಿಸಿದೆ.

Related posts

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya

ಅತಿ ದೊಡ್ಡ ಪುಷ್ಪ ರಂಗೋಲಿ ಬಿಡಿಸಿದ ವಿದ್ಯಾರ್ಥಿನಿ ಶ್ರದ್ಧಾ ಶೆಟ್ಟಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!