July 23, 2026
Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ

ಕನ್ಯಾಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನ ರಿ ಬೆಳ್ತಂಗಡಿ ತಾಲೂಕು, ಧರ್ಮಸ್ಥಳ ಗ್ರಾಮದ ಕನ್ಯಾಡಿ ಮತ್ತಿಲ ಎಂಬಲ್ಲಿ ವಾಸಿಸುತ್ತಿರುವ ಬೇಬಿರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀ ದುರ್ಗಾ ಸಂಘದ ಸದಸ್ಯರಾಗಿರುತ್ತಾರೆ. ಅವರ ಮನೆಯ ಹಿಂಭಾಗದ ಗೋಡೆಯು ವಿಪರೀತ ಮಳೆಯಿಂದಾಗಿ ಕುಸಿದು ಬಿದ್ದಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯರು ಮಂಜೂರು ಮಾಡಿರುವ ರೂ 10000 ಸಹಾಯಧನದ ಮಂಜೂರಾತಿ ಪತ್ರವನ್ನು ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಸುಂದರ ಗೌಡ ಬಜಿಲರವರು ವಿತರಿಸಿದರು
ಈ ಸಂದರ್ಭದಲ್ಲಿ ಒಕ್ಕೂಟದ ನೂತನ ಅಧ್ಯಕ್ಷರಾದ ಶ್ರೀ ರಾಧೇಶ್ ಗೌಡ ಬಜಿಲ, ಧರ್ಮಸ್ಥಳ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ಭಾರತಿ, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ ಹಾಗೂ ಸೇವಾ ಪ್ರತಿನಿಧಿ ಶ್ರೀಮತಿ ವೀಣಾರವರು ಉಪಸ್ಥಿತರಿದ್ದರು.

Related posts

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

Suddi Udaya

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಯುವಸಿರಿ ರೈತ ಭಾರತದ ಐಸಿರಿ ಕಲ್ಪನೆಯಂತೆ 2000ಕ್ಕೂ ಮಿಕ್ಕಿ ಯುವ ಜನತೆಯಿಂದ ಏಕಕಾಲದಲ್ಲಿ ಭತ್ತದ ಕೃಷಿಯ ಕಟಾವು ಕಾರ್ಯಕ್ರಮ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!